ಇಂದು ಕಾವೇರಿ ನಿರ್ವಹಣಾ ಮಂಡಳಿಯ ಮೊದಲ ಸಭೆ

Jul 2, 2018, 11:03 AM IST

ಇಂದು ಕಾವೇರಿ ನಿರ್ವಹಣಾ ಪ್ರಾಧಿಕಾರದ ಮೊದಲ ಸಭೆ ಶುರುವಾಗಿದೆ. ನವದೆಹಲಿಯ ಶ್ರಮಶಕ್ತಿಭವನದಲ್ಲಿ ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಜುಲೈ ತಿಂಗಳಿಂದ ನೀರು ಹಂಚಿಕೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಕೇರಳ, ತಮಿಳುನಾಡು, ಪುದುಚೇರಿಯ ಒಬ್ಬ ಪ್ರತಿನಿಧಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.