ತಮಿಳುನಾಡಿಗೆ ನೀರು ಬಿಡಬೇಕೆಂದು ನಿರ್ದೇಶನ ನೀಡಿದ ಸುಪ್ರೀಂ ನ್ಯಾಯಾಧೀಶರ ಮೇಲೆ ದೂರು ದಾಖಲು

Published : Sep 11, 2016, 10:12 AM ISTUpdated : Apr 11, 2018, 12:47 PM IST
ತಮಿಳುನಾಡಿಗೆ ನೀರು ಬಿಡಬೇಕೆಂದು ನಿರ್ದೇಶನ ನೀಡಿದ ಸುಪ್ರೀಂ ನ್ಯಾಯಾಧೀಶರ ಮೇಲೆ ದೂರು ದಾಖಲು

ಸಾರಾಂಶ

ಮಂಡ್ಯ (ಸೆ.11): ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಕರ್ನಾಟಕ ಬಂದ್ ಆಚರಿಸಿದ್ದಾಯಿತು. ಈಗ ತೀರ್ಪು ನೀಡಿದ ನ್ಯಾಯಾಧೀಶರ ಮೇಲೆ ದೂರನ್ನ ದಾಖಲಿಸಲಾಗಿದೆ.

10 ದಿನಗಳ ಕಾಲ ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡಬೇಕು ಎಂದು ನಿರ್ದೇಶನ ನೀಡಿದ ಇಬ್ಬರು ನ್ಯಾಯಾಧೀಶರ ಮೇಲೆ ಮಂಡ್ಯದ ನಿವಾಸಿ ಎಂ.ಡಿ ರಾಜಣ್ಣ ಇಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಜೊತೆಗೆ ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳು, ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ರವರ ಮೇಲೂ ದೂರು ದಾಖಲಿಸಿದ್ದಾರೆ.

ನ್ಯಾಯಾಲಯವು ವಿಚಾರಣೆಯನ್ನು ಸೆ.14 ರಂದು ನಡೆಸಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!