ಇಂದು ಕಾವೇರಿ ತೀರ್ಪು : ಎಲ್ಲೆಡೆ ಹೈ ಅಲರ್ಟ್

Published : Feb 16, 2018, 09:10 AM ISTUpdated : Apr 11, 2018, 01:06 PM IST
ಇಂದು ಕಾವೇರಿ ತೀರ್ಪು : ಎಲ್ಲೆಡೆ ಹೈ ಅಲರ್ಟ್

ಸಾರಾಂಶ

ಸುಪ್ರೀಂಕೋರ್ಟ್’ನಲ್ಲಿ ಇಂದು ಕಾವೇರಿ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳ, ಮಂಡ್ಯ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ  ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು : ಸುಪ್ರೀಂಕೋರ್ಟ್’ನಲ್ಲಿ ಇಂದು ಕಾವೇರಿ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳ, ಮಂಡ್ಯ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ  ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಆದರೆ ಮೈಸೂರು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಪರಿಸ್ಥಿತಿ  ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲು ನಿರ್ಧಾನ ಮಾಡಲಾಗಿದೆ.

ಮಂಡ್ಯ ಮೈಸೂರು ಹಾಗೂ ಚಾಮರಾಜನಗರಗಳಲ್ಲಿ  ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರಂದೀಪ್ ಸುವರ್ಣನ್ಯೂಸ್’ಗೆ ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಯಾಂಡಲ್‌ವುಡ್ ನಿರ್ಮಾಪಕಿ ಪುಷ್ಪಾ ಅರುಣ್‌ಕುಮಾರ್‌ ಹಾಕಿದ್ದ ಅಕ್ರಮ ಕಾಂಪೌಂಡ್ ತೆರವು
'ಕೊರಗಜ್ಜ' ಸಿನಿಮಾ ತಂಡದ ವಿರುದ್ಧ ರೊಚ್ಚಿಗೆದ್ದ ಕೊಡಗಿನ ದೈವಾರಾಧಕರು, ನರ್ತಕರು; ಯಾಕೆ ಹೀಗಾಯ್ತು?