
ನವದೆಹಲಿ(ಮಾ.26): ಮಡಿವಂತಿಕೆ ಹೆಸರಿನಲ್ಲಿ ಚಿತ್ರಗಳಿಗೆ ಕತ್ತರಿ ಪ್ರಯೋಗ ಮಾಡುವಲ್ಲಿ ‘ಹೆಸರುವಾಸಿ'ಯಾಗಿರುವ ಪಹ್ಲಾಜ್ ನಿಹಲಾನಿ ನೇತೃತ್ವದ ಸೆನ್ಸಾರ್ ಮಂಡಳಿ ಇದೀಗ ‘ಮನ್ ಕೀ ಬಾತ್' ಡೈಲಾಗ್ಗಳನ್ನು ಕೈಬಿಡುವಂತೆ ಚಿತ್ರ ನಿರ್ಮಾಪಕರಿಗೆ ಸೂಚನೆ ನೀಡಿದೆ. ‘ಮನ್ ಕೀ ಬಾತ್' ಪ್ರಧಾನಿ ನರೇಂದ್ರ ಮೋದಿ ಅವರ ದೇಶವನ್ನುದ್ದೇಶಿಸಿ ಮಾತನಾಡುವ ರೇಡಿಯೊ ಕಾರ್ಯಕ್ರಮವಾಗಿದ್ದು, ಆ ಪದವನ್ನು ಬಳಸಿ ಕೊಳ್ಳುವಂತಿಲ್ಲ ಎಂದು ಸೂಚಿಸಲಾಗಿದೆ. ಚಿತ್ರದಲ್ಲಿರುವ ಪ್ರತಿ ಡೈಲಾಗ್ನ ಮೊದಲನೇ ಮಾತಿನಲ್ಲಿರುವ ‘ಮನ್ ಕಿ ಬಾತ್' ತೆಗೆದು ಹಾಕುವಂತೆ ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.