
ನವದೆಹಲಿ: ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್ಗಳಿಗೆ 290 ಕೋಟಿ ರು. ನಷ್ಟಉಂಟು ಮಾಡಿದ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿರುವ ಕೆನರಾ ಬ್ಯಾಂಕಿನ ಕಾರ್ಪೊರೆಟ್ ಶಾಖೆಯ ಮಾಜಿ ಡಿಜಿಎಂ ಟಿ.ಎಲ್.ಪೈ ಅವರನ್ನು ಸಿಬಿಐ ಮಂಗಳವಾರ ಬಂಧಿಸಿದೆ.
ಜೊತೆಗೆ ಬ್ಯಾಂಕ್ಗಳಿಗೆ ವಂಚಿಸಿದ ಅಭಿಜಿತ್ ಗ್ರೂಪ್ ಗಣಿ ಕಂಪನಿಯ ಪ್ರವರ್ತಕರಾಗಿದ್ದ ಮನೋಜ್ ಜೈಸ್ವಾಲ್ ಮತ್ತು ಅಭಿಷೇಕ್ ಜೈಸ್ವಾಲ್ ಅವರನ್ನೂ ಸಿಬಿಐ ಬಂಧಿಸಿದೆ. ಮನೋಜ್ ಮತ್ತು ಅಭಿಷೇಕ್ ವಿವಿಧ ಬ್ಯಾಂಕ್ಗಳಿಗೆ 15000 ಕೋಟಿ ರು. ವಂಚಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.