ಅಕ್ರಮ ಟೆಲಿಫೋನ್ ಎಕ್ಸ್'ಚೈಂಜ್ ಪ್ರಕರಣ: ಮಾರನ್ ಸಹೋದರರಿಗೆ ಬಿಗ್ ರಿಲೀಫ್

Published : Mar 14, 2018, 03:12 PM ISTUpdated : Apr 11, 2018, 01:10 PM IST
ಅಕ್ರಮ ಟೆಲಿಫೋನ್ ಎಕ್ಸ್'ಚೈಂಜ್ ಪ್ರಕರಣ: ಮಾರನ್ ಸಹೋದರರಿಗೆ ಬಿಗ್ ರಿಲೀಫ್

ಸಾರಾಂಶ

ವಿಶೇಷ ನ್ಯಾಯಾಧೀಶ ನಟರಾಜನ್ ಅವರು ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ ಹಾಗೂ ಸಹೋದರ ಉದ್ಯಮಿ ಕಲಾನಿಥಿ ಮಾರನ್ ಸೇರಿದಂತೆ ಎಲ್ಲ 7 ಅಪರಾಧಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.

ನವದೆಹಲಿ(ಮಾ.14): ಅಕ್ರಮ ಟೆಲಿಫೋನ್ ಎಕ್ಸ್'ಚೈಂಜ್ ಪ್ರಕರಣದಲ್ಲಿ ಮಾರನ್ ಸಹೋದರರಾದ ಕಲಾನಿಧಿ ಹಾಗೂ ದಯಾನಿಧಿ ಅವರನ್ನು ದೆಹಲಿಯ ಸಿಬಿಐ ಕೋರ್ಟ್ ಖುಲಾಸೆಗೊಳಿಸಿದೆ.

ವಿಶೇಷ ನ್ಯಾಯಾಧೀಶ ನಟರಾಜನ್ ಅವರು ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ ಹಾಗೂ ಸಹೋದರ ಉದ್ಯಮಿ ಕಲಾನಿಥಿ ಮಾರನ್ ಸೇರಿದಂತೆ ಎಲ್ಲ 7 ಅಪರಾಧಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ. ಇವರ ವಿರುದ್ಧ ಪ್ರಕರಣಗಳನ್ನು ಸಾಮೀತುಗೊಳಿಸಲು ಯಾವುದೇ ಪ್ರಾಥನಿಕ ಪುರಾವೆಗಳಿಲ್ಲದ ಕಾರಣ ಪ್ರಕರಣವನ್ನು ವಜಾಗೊಳಿಸಲಾಗಿದೆ.

ದಯಾನಿಧಿ ಮಾರನ್ ಅವರು ತಮ್ಮ ಮನೆಯಲ್ಲಿ 764 ಸಂಪರ್ಕಗಳನ್ನು ಅಕ್ರಮವಾಗಿ ಸನ್ ಟಿವಿ ಡಾಟಾಕ್ಕೆ ಅಪ್'ಲಿಂಕ್'ಗೊಳಿಸಿದ್ದರು. ಇದರಿಂದ ಚೆನ್ನೈ'ನ ಬಿಎಸ್'ಎನ್'ಎಲ್ ಹಾಗೂ ದೆಹಲಿಯ ಎಂಟಿಎನ್'ಎಲ್'ಗಳಿಗೆ 1.78 ಕೋಟಿ ರೂ. ನಷ್ಟವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜ್ಯೂಸ್‌ಗೆ ಡ್ರಗ್‌ ಮಿಕ್ಸ್‌ ಮಾಡಿ ಹಲವು ಅಪ್ರಾಪ್ತರ ಮೇಲೆ ಮಧ್ಯವಯಸ್ಕನಿಂದ ರೇ*ಪ್: ವೀಡಿಯೋ ಮಾಡಿ ಬ್ಲಾಕ್‌ಮೇಲ್
ಕೋಳಿಗೆ ಚೀಪ್ ಆಗಿ ಮೊಟ್ಟೆ ಇಡು ಅನ್ನೋಕಾಗುತ್ತಾ?' BJP MLA ಪ್ರಶ್ನೆಗೆ ಶಿಕ್ಷಣ ಸಚಿವರ ಉತ್ತರ