
ಚೀನಾ ಒತ್ತಡ: ಪಾಕ್ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ ವಿಲೀನ?...
ಪಾಕಿಸ್ತಾನದಲ್ಲಿದ್ದರೂ ಸ್ವಾಯತ್ತೆ ಹೊಂದಿರುವ ಗಿಲ್ಗಿಟ್-ಬಾಲ್ಟಿಸ್ತಾನವನ್ನು ಪಾಕಿಸ್ತಾನದಲ್ಲಿ ಸಂಪೂರ್ಣ ವಿಲೀನಗೊಳಿಸಿ, ದೇಶದ 5ನೇ ಪ್ರಾಂತ್ಯ ಎಂದು ಘೋಷಿಸಲು ಇಮ್ರಾನ್ ಖಾನ್ ಸರ್ಕಾರ ಸಿದ್ಧತೆ ನಡೆಸಿದೆ. ಇದು ಭಾರತದ ವಿರುದ್ಧ ಕತ್ತಿ ಮಸೆಯುತ್ತಿರುವ ಚೀನಾ ರಣತಂತ್ರದ ಒಂದು ಭಾಗ ಎಂದು ಹೇಳಲಾಗಿದೆ
KPCC ಅಧ್ಯಕ್ಷ ಡಿಕೆಶಿಗೆ ಸಿಬಿಐ ಶಾಕ್, ಬೆಳ್ಳಂ ಬೆಳಗ್ಗೆ ದಾಳಿ!...
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐವರು ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ.ಡಿಕೆಶಿ ಮಾತ್ರವಲ್ಲದೇ ಸಹೋದರ ಡಿಕೆ ಸುರೇಶ್ ಮನೆ ಮೇಲೂಲ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಗೆ ಮೊದಲೇ ನಡೆದಿತ್ತು ಪ್ಲಾನ್; ಕೊನೆ ಕ್ಷಣದಲ್ಲಿ ಸಿಬಿಐ ಪ್ಲಾನ್ ಬದಲಿಸಿದ್ದೇಕೆ?...
ಡಿಕೆಶಿ ಮನೆ ದಾಳಿ ಮಾಡಲು ಸಿಬಿಐ ಮೊದಲೇ ಪ್ರೀ ಪ್ಲಾನ್ ನಡೆಸಿತ್ತು. ಶುಕ್ರವಾರ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಸಿಬಿಐ ಪ್ಲಾನ್ ಬದಲಾಯಿಸಿದೆ.
ಕೊರೋನಾ ಕಾಲದಲ್ಲಿ 6 ತಿಂಗಳು ಇಎಂಐ ವಿನಾಯ್ತಿ ಪಡೆಯದವರಿಗೂ ಕೇಂದ್ರದ ಗುಡ್ ನ್ಯೂಸ್?...
ಕೊರೋನಾ ಸಂಕಷ್ಟದಿಂದಾಗಿ ಸಾಲದ ಕಂತು (ಇಎಂಐ) ಪಾವತಿಯನ್ನು ಆರು ತಿಂಗಳು ಮುಂದೂಡುವ ಸೌಲಭ್ಯ ಪಡೆದವರಿಗೆ ಚಕ್ರಬಡ್ಡಿ ವಿಧಿಸದಿರುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಕಾಲಕ್ಕೆ ಇಎಂಐ ಕಟ್ಟಿದವರಿಗೂ ಪರಿಹಾರ ನೀಡಲು ಮುಂದಾಗಿದೆ.
ಡೆಲ್ಲಿ ವಿರುದ್ಧ ಹೋರಾಟಕ್ಕೆ ಬದಲಾವಣೆ ಮಾಡ್ತಾರಾ ಕೊಹ್ಲಿ? ಇಲ್ಲಿದೆ ಸಂಭವನೀಯ ತಂಡ!...
ಸೋಮವಾರದ ಹೋರಾಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದೆ. ಗೆಲುವಿನ ಲಯದಲ್ಲಿರುವ ಉಭಯ ತಂಡಗಳು ರೋಚಕ ಹೋರಾಟ ನೀಡಲಿದೆ. ಇಂದಿನ ಪಂದ್ಯಕ್ಕೆ ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ ಸಂಭವನೀಯ ತಂಡ.
ಟಾಲಿವುಡ್ನಲ್ಲೂ ಬರುತ್ತಿದೆ Lust stories; ಹಸ್ತ ಮೈಥುನ ದೃಶ್ಯದಲ್ಲಿ ಶ್ರುತಿ ಹಾಸನ್?...
ಕಿಯಾರ ಅಡ್ವಾನಿಗೆ ಖ್ಯಾತಿ ತಂದುಕೊಟ್ಟಂಥ ಚಿತ್ರವೇ 'ಲಸ್ಟ್ ಸ್ಟೋರಿಸ್' ಸಿನಿಮಾ. ಈಗ ಅದೇ ಸಿನಿಮಾವನ್ನು ತೆಲುಗುನಲ್ಲಿ ರಿಮೇಕ್ ಮಾಡಲಾಗುತ್ತಿದೆ. ಹಸ್ತ ಮೈಥುನ ದೃಶ್ಯದಲ್ಲಿ ಕಾಣಿಸಿಕೊಳ್ಳುತ್ತಾರಾ ಶ್ರುತಿ ಹಾಸನ್?
ಹಳ್ಳಿ ಜನರ ಜೇಬಿಗೆ ಕತ್ತರಿ ಹಾಕಲು ಹೊರಟ ಸರ್ಕಾರ...
ಗ್ರಾಪಂಗಳಿಗೆ ತೆರಿಗೆ ಮೂಲಕ ಹರಿದು ಬರುವ ಆದಾಯವನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗ್ರಾಪಂಗಳು ವಿಧಿಸುತ್ತಿದ್ದ ತೆರಿಗೆ ಪರಿಷ್ಕರಣೆಗೆ ವೇಳಾಪಟ್ಟಿ ಪ್ರಕಟಿಸುವ ಮೂಲಕ ಒಂದಡೆ ಗ್ರಾಪಂಗಳ ಆರ್ಥಿಕ ಸಬಲೀಕರಣಕ್ಕೆ ಹೆಜ್ಜೆ ಹಾಕಿದರೆ ಮತ್ತೊಂದಡೆ ತೆರಿಗೆ ಪರಿಷ್ಕರಣೆ ಮೂಲಕ ಗ್ರಾಮೀಣ ಜೇಬಿಗೆ ಕೈ ಹಾಕಲು ಹೊರಟಿದೆ.
ಅಕ್ಟೋಬರ್ ಆಫರ್: ಕಾರಿನ ಮೇಲೆ 2.5 ಲಕ್ಷ ರೂ ಡಿಸ್ಕೌಂಟ್ ಘೋಷಿಸಿದ ಹೊಂಡಾ!
ಹಬ್ಬದ ಪ್ರಯುಕ್ತ ಹೊಂಡಾ ಅಕ್ಟೋಬರ್ ತಿಂಗಳ ಆಫರ್ ಘೋಷಿಸಿದೆ. ಹೊಂಡಾ ಕಾರುಗಳ ಮೇಲೆ ಗರಿಷ್ಠ 2.5 ಲಕ್ಷ ರೂಪಾಯಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಡಿಸ್ಕೌಂಟ್ ಕುರಿತ ಹೆಚ್ಚಿನ ವಿವರ ಇಲ್ಲಿವೆ.
ಮೋದಿ ಆದರ್ಶಕ್ಕೆ ಮೆಚ್ಚಿದೆ : ಕೈ ತೊರೆದ ನಾಯಕ ಬಿಜೆಪಿಗೆ...
ಕಾಂಗ್ರೆಸ್ ನಾಯಕರೋರ್ವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮೋದಿ ಆದರ್ಶಕ್ಕೆ ಮೆಚ್ಚಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ
ಗುಂಡಿಟ್ಟು ಬಿಜೆಪಿ ನಾಯಕನ ಹತ್ಯೆ, ಕಾರಣ ನಿಗೂಢ!...
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯರೊಬ್ಬರ ಹತ್ಯೆಯಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಮುಖಂಡ ಮನೀಶ್ ಶುಕ್ಲಾ ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ ತಿತಾಘರ್ ಸಮೀಪ ಉತ್ತರ 24 ಪರಗಣ ಜಿಲ್ಲೆಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.