ಸುವರ್ಣನ್ಯೂಸ್-ಕನ್ನಡಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ತಾರೆಗಳ ಬೆಂಬಲ

Published : Apr 22, 2017, 07:48 AM ISTUpdated : Apr 11, 2018, 01:08 PM IST
ಸುವರ್ಣನ್ಯೂಸ್-ಕನ್ನಡಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ತಾರೆಗಳ  ಬೆಂಬಲ

ಸಾರಾಂಶ

ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಪ್ರವಾಸೋದ್ಯಮ ಇಲಾಖೆ ವನ್ಯಜೀವಿ ಸಂರಕ್ಷಣಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ಬೆಂಗಳೂರು (ಏ.22): ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಪ್ರವಾಸೋದ್ಯಮ ಇಲಾಖೆ ವನ್ಯಜೀವಿ ಸಂರಕ್ಷಣಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್​ ಅಭಿಯಾನದ ರಾಯಭಾರಿಯಾಗಿದ್ದು, ವನ್ಯಜೀವಿ ಸಂರಕ್ಷಣೆಯ ಮಹತ್ವವನ್ನು ಅವರು ಸಾರಲಿದ್ದಾರೆ. ಸುವರ್ಣ ನ್ಯೂಸ್-ಕನ್ನಡ ಪ್ರಭದ ಈ ವಿನೂತನ ಅಭಿಯಾನಕ್ಕೆ  ಸಾಕಷ್ಟು ಸೆಲೆಬ್ರಿಟಿಗಳು ಧ್ವನಿಗೂಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಯಾರ್ಯಾರು, ಏನೇನು ಹೇಳಿದ್ದಾರೆ ಇಲ್ಲಿದೆ ನೋಡಿ. 

 

src=hash">#SuvarnaNews 👍 pic.twitter.com/nPBUPePpqV

 

— Parimala Jaggesh (@27parims) April 21, 2017

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!