ತ್ರಿವಳಿ ತಲಾಖ್ ತಡೆ ವಿಧೇಯಕ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ

Published : Nov 21, 2017, 03:50 PM ISTUpdated : Apr 11, 2018, 12:51 PM IST
ತ್ರಿವಳಿ ತಲಾಖ್ ತಡೆ ವಿಧೇಯಕ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ

ಸಾರಾಂಶ

ಬಹುಚರ್ಚಿತ ವಿಚಾರ ತ್ರಿವಳಿ ತಲಾಖ್​​​ ಪದ್ದತಿ ತಡೆಗೆ ಚಳಿಗಾಲದ ಅಧಿವೇಶನದಲ್ಲಿ  ವಿಧೇಯಕ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ನವದೆಲಿ (ನ.21): ಬಹುಚರ್ಚಿತ ವಿಚಾರ ತ್ರಿವಳಿ ತಲಾಖ್​​​ ಪದ್ದತಿ ತಡೆಗೆ ಚಳಿಗಾಲದ ಅಧಿವೇಶನದಲ್ಲಿ  ವಿಧೇಯಕ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಮುಸ್ಲೀಂ ಸಂಘಟನೆಗಳ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಮಸೂದೆ ಜಾರಿಗೆ ತರಲು ಹೊರಟಿದೆ. ಮುಸ್ಲೀಂ ಮಹಿಳೆಯರಿಗೆ ಸ್ವಾತಂತ್ರ ಕೊಡಿಸಲು ಸರ್ಕಾರ ದಿಟ್ಟ ಹೆಜ್ಜೆ ಇಡಲು ಮುಂದಾಗಿದೆ. ಕೇಂದ್ರ ಸರ್ಕಾರ ಎಲ್ಲಾ ಪಕ್ಷಗಳಿಂದ ಸಂಪೂರ್ಣ ಬೆಂಬಲವನ್ನು ನಿರೀಕ್ಷಿಸುತ್ತಿದೆ.

ವಿವಾದ ಗ್ರಾಸವಾಗಿರುವ ತ್ರಿವಳಿ ತಲಾಖ್'ನ ಸಾಂವಿಧಾನಿಕ ಸಿಂಧುತ್ವದ  ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್’ನ ಐವರು ನ್ಯಾಯಾಧೀಶರ ಪೀಠವು ತ್ರಿವಳಿ ತಲಾಖ್ ವಿಚ್ಛೇದನದ ‘ಕೆಟ್ಟ ಹಾಗೂ ಅನಪೇಕ್ಷಿತ ‘ ರೀತಿಯಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2014ರಲ್ಲಿ ಸೋನಿಯಾ ನಾನು ಸಿಎಂ ಆಗಬೇಕೆಂದು ಬಯಸಿದ್ದರು ಆದರೆ ರಾಹುಲ್ ಅಡ್ಡಿಯಾದರು : ಅಸ್ಸಾಂ ಸಿಎಂ
ಈಜಿಪ್ಟ್‌ನಲ್ಲಿ 2000 ವರ್ಷಗಳ ಹಿಂದಿನ ತಮಿಳು-ಬ್ರಾಹ್ಮಿ ಶಾಸನ ಪತ್ತೆ! ಮಹತ್ವದ ಬರಹವೂ ಉಲ್ಲೇಖ