ಕ್ಯಾಬಿನೆಟ್'ನಿಂದ ಸದಾನಂದಗೌಡ ಔಟ್?

Published : Aug 31, 2017, 04:22 PM ISTUpdated : Apr 11, 2018, 12:51 PM IST
ಕ್ಯಾಬಿನೆಟ್'ನಿಂದ ಸದಾನಂದಗೌಡ ಔಟ್?

ಸಾರಾಂಶ

ಸೆಪ್ಟಂಬರ್ 2 ರಂದು ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದ್ದು ಹಣಕಾಸು ಹಾಗೂ ಆರ್ಥಿಕ 2 ಹೊಣೆ ಹೊತ್ತಿರುವ ಅರುಣ್ ಜೇಟ್ಲಿ ಅವರಿಂದ ಪ್ರಧಾನಿ ಮೋದಿ ಅವರು ರಕ್ಷಣಾ ಖಾತೆಯ ಹಿಂಪಡೆಯಲಿದ್ದಾರೆ ಎನ್ನಲಾಗಿದೆ.

ನವದೆಹಲಿ(ಆ.31):  ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ಕರ್ನಾಟಕದಿಂದ ಕೇಂದ್ರ ಸಚಿವರಾಗಿರುವ ಸಾಂಖ್ಯಿಕ ಮತ್ತು ಅನುಷ್ಟಾನ ಕಾರ್ಯಕ್ರಮ ಸಚಿವರಾದ ಡಿ.ವಿ. ಸದಾನಂದ ಗೌಡ ಅವರಿಗೆ ಸಂಪುಟ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆಯಿದೆ.

ಸೆಪ್ಟಂಬರ್ 2 ರಂದು ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದ್ದು ಹಣಕಾಸು ಹಾಗೂ ಆರ್ಥಿಕ 2 ಹೊಣೆ ಹೊತ್ತಿರುವ ಅರುಣ್ ಜೇಟ್ಲಿ ಅವರಿಂದ ಪ್ರಧಾನಿ ಮೋದಿ ಅವರು ರಕ್ಷಣಾ ಖಾತೆಯ ಹಿಂಪಡೆಯಲಿದ್ದಾರೆ ಎನ್ನಲಾಗಿದೆ. ಹಾಲಿ ಸಚಿವರಲ್ಲಿ 9 ಮಂದಿಗೆ ಕೋಕ್ ನೀಡುವ ಸಂಭವಗಳಿದ್ದು, 7 ಮಂದಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್