
ನವದೆಹಲಿ (ಸೆ. 04): ಪೆಟ್ರೋಲ್, ಡೀಸೆಲ್ ದರಗಳು ಏರುತ್ತಲೇ ಇದ್ದು ವಾಹನ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ. ಹೀಗಾಗಿ ಪೆಟ್ರೋಲ್ ದರ ಇಳಿಸಲು ಸರ್ಕಾರ ಉಪಾಯವೊಂದನ್ನು ಕಂಡುಕೊಂಡಿದೆ. ಪೆಟ್ರೋಲ್ ಜೊತೆ ಸೀಮೆಣ್ಣೆ
ಬೆರೆಸಿ 20 ರು. ಕಡಿಮೆ ದರದಲ್ಲಿ ಮಾರಾಟ ಮಾಡುವಂತೆ ತೈಲ ಕಂಪನಿಗಳಿಗೆ ಸರ್ಕಾರವೇ ಸೂಚನೆ ನೀಡಿದೆ.
ಇಂದು ಮಧ್ಯರಾತ್ರಿಯಿಂದಲೇ ಈ ಪ್ರಯೋಗ ಜಾರಿಯಾಗಲಿದೆ. ಪೆಟ್ರೋಲ್ ಬಂಕ್ಗಳಲ್ಲಿ ಶೇ.75-25 ರ ಅನುಪಾತದಲ್ಲಿ ಪೆಟ್ರೋಲ್ ಮತ್ತು ಸೀಮೆಎಣ್ಣೆಯನ್ನು ಮಿಶ್ರಣ ಮಾಡಲಾಗುತ್ತದೆ. ಇದರಿಂದ ವಾಹನದಲ್ಲಿ ಹೆಚ್ಚಿನ ಹೊಗೆ ಬರುವುದನ್ನು ಹೊರತುಪಡಿಸಿ ಅಂತಹ ವ್ಯತಾಸವೇನೂ ಆಗುವುದಿಲ್ಲ. ಹಿಂಬದಿಯ ಸವಾರರು ಮೂಗು ಮುಚ್ಚಿಕೊಂಡು ಪ್ರಯಾಣಿಸುವಂತೆ ಸಲಹೆ ನೀಡಲಾಗಿದೆ ಎಂದು ಸುಳ್ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.