
ನವದೆಹಲಿ (ಡಿ.8): ಮೋದಿ ಸರ್ಕಾರವು ಅಡುಗೆ ಅನಿಲ ಸಬ್ಸಿಡಿ ಪಟ್ಟಿಯನ್ನು ಮತ್ತಷ್ಟು ಕಡಿತಗೊಳಿಸುವ ಯೋಚನೆಯಲ್ಲಿದೆ. ಯಾರು ಕಾರು ಹೊಂದಿದ್ದಾರೋ ಅವರಿಗೆ ಎಲ್ಪಿಜಿ ಸಬ್ಸಿಡಿ ಕಡಿತಗೊಳಿಸುವ ಚಿಂತನೆಯನ್ನು ಸರ್ಕಾರ ಆರಂಭಿಸಿದೆ ಎಂದು ಮೂಲಗಳು ಹೇಳಿವೆ. ಈ ಚಿಂತನೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ.
ಈಗ ಕೆಲವು ಜಿಲ್ಲೆಗಳಿಂದ ಪ್ರಾದೇಶಿಕ ಸಾರಿಗೆ ಕಚೇರಿಗಳಿಂದ (ಆರ್’ಟಿಒ) ಸರ್ಕಾರ ಕಾರು ನೋಂದಣಿ ವಿವರಗಳನ್ನು ತರಿಸಿಕೊಂಡಿದೆ. ಇದು ಸಾಕಾರಗೊಂಡರೆ ಸರ್ಕಾರದ ಬೊಕ್ಕಸಕ್ಕೆ ಇನ್ನಷ್ಟು ಉಳಿತಾಯವಾಗಲಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.