ಗಣ್ಯ ಮುಸ್ಲಿಮರ ಫೋನ್‌ ಕದ್ದಾಲಿಕೆ: ಕಾನೂನು ಕ್ರಮಕ್ಕೆ ಕೇಂದ್ರ ಚಿಂತನೆ

Published : Jun 05, 2017, 10:35 AM ISTUpdated : Apr 11, 2018, 12:55 PM IST
ಗಣ್ಯ ಮುಸ್ಲಿಮರ ಫೋನ್‌ ಕದ್ದಾಲಿಕೆ: ಕಾನೂನು ಕ್ರಮಕ್ಕೆ ಕೇಂದ್ರ ಚಿಂತನೆ

ಸಾರಾಂಶ

ವಿಶೇಷ ಸನ್ನಿವೇಶಗಳಲ್ಲಿ ಮಾತ್ರ ಗೃಹ ಸಚಿವಾಲಯದ ಅನುಮತಿ ಯೊಂದಿಗೆ ಮಾತ್ರ ದೂರವಾಣಿ ಕದ್ದಾಲಿಕೆಗೆ ಅವಕಾಶ ಇದೆ. ಹೀಗಾಗಿ ಫೋನ್‌ ಕದ್ದಾಲಿಕೆಯ ವೇಳೆ ಸೂಕ್ತ ವಾದ ನಿಯಮ ಪಾಲಿಸಿರಲಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

ನವದೆಹಲಿ: ಯುಪಿಎ ಸರ್ಕಾರದ ಅವಧಿಯಲ್ಲಿ ನಟಿ ಸೇರಿದಂತೆ ಮುಸ್ಲಿಂ ಗಣ್ಯ ವ್ಯಕ್ತಿಗಳ ದೂರವಾಣಿ ಸಂಭಾಷಣೆ ಕದ್ದಾಲಿಕೆ ಮಾಡಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ನೆರವು ಪಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ವಿಶೇಷ ಸನ್ನಿವೇಶಗಳಲ್ಲಿ ಮಾತ್ರ ಗೃಹ ಸಚಿವಾಲಯದ ಅನುಮತಿ ಯೊಂದಿಗೆ ಮಾತ್ರ ದೂರವಾಣಿ ಕದ್ದಾಲಿಕೆಗೆ ಅವಕಾಶ ಇದೆ. ಹೀಗಾಗಿ ಫೋನ್‌ ಕದ್ದಾಲಿಕೆಯ ವೇಳೆ ಸೂಕ್ತ ವಾದ ನಿಯಮ ಪಾಲಿಸಿರಲಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್ ರೀತಿಯಲ್ಲೇ ಮತ್ತೊಂದು ಉಗ್ರ ಕೃತ್ಯ, ಗುಂಡಿನ ದಾಳಿಯಲ್ಲಿ 10 ಸಾವು, ಹಲವರು ಗಂಭೀರ
ಐಟಿ ಪಾರ್ಕ್ ಗುತ್ತಿಗೆ 30 ವರ್ಷ, ವಿಸ್ತರಣೆಗೂ ಅವಕಾಶ: ಸಚಿವ ಪ್ರಿಯಾಂಕ್‌ ಖರ್ಗೆ