ಕಾವೇರಿ ನಿರ್ವಹಣಾ ಮಂಡಳಿ ರಚನೆ : 3 ತಿಂಗಳ ಸಮಯಾವಕಾಶ ಕೋರಿದ ಕೇಂದ್ರ

Published : Mar 31, 2018, 03:16 PM ISTUpdated : Apr 11, 2018, 12:38 PM IST
ಕಾವೇರಿ ನಿರ್ವಹಣಾ ಮಂಡಳಿ ರಚನೆ : 3 ತಿಂಗಳ ಸಮಯಾವಕಾಶ ಕೋರಿದ ಕೇಂದ್ರ

ಸಾರಾಂಶ

ಕಾವೇರಿ ನಿರ್ವಹಣಾ ಮಂಡಳಿಯನ್ನು ರಚನೆ ಮಾಡಲು  ಸುಪ್ರೀಂಕೋರ್ಟ್ 6 ವಾರಗಳ ಸಮಯವನ್ನು ನೀಡಿದ್ದು, ಇದೀಗ ಕೇಂದ್ರ ಸರ್ಕಾರವು ಮೂರು ತಿಂಗಳ ಕಾಲ ವಿಸ್ತರಣೆ ಮಾಡಬೇಕು ಎಂದು ಕೇಳಿಕೊಂಡಿದೆ.

ನವದೆಹಲಿ : ಕಾವೇರಿ ನಿರ್ವಹಣಾ ಮಂಡಳಿಯನ್ನು ರಚನೆ ಮಾಡಲು  ಸುಪ್ರೀಂಕೋರ್ಟ್ 6 ವಾರಗಳ ಸಮಯವನ್ನು ನೀಡಿದ್ದು, ಇದೀಗ ಕೇಂದ್ರ ಸರ್ಕಾರವು ಮೂರು ತಿಂಗಳ ಕಾಲ ವಿಸ್ತರಣೆ ಮಾಡಬೇಕು ಎಂದು ಕೇಳಿಕೊಂಡಿದೆ.

ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಸಮಯವಾಕಾಶ ವಿಸ್ತರಣೆ ಮಾಡಬೇಕು ಎಂದು ಕೇಳಿಕೊಂಡಿದೆ. ಕರ್ನಾಟಕದಲ್ಲಿ  ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಮಯಾವಕಾಶ ಕೋರಿದೆ.

ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ  ಕಾವೇರಿ ನಿರ್ವಹಣಾ ಮಂಡಳಿ ವಿಚಾರವಾಗಿ ಸುಪ್ರೀಂಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕದ ನೆಲದಲ್ಲಿ ಕೋಟಿ ಕೋಟಿ ಸಂಪತ್ತು? ಯಾವ ಜಿಲ್ಲೆಗಳಲ್ಲಿದೆ ಚಿನ್ನ, ವಜ್ರದ ನಿಕ್ಷೇಪ?
'ನೀವು ಎಂಎಲ್ಸಿ ಅನ್ನೋಕೆ ಸಾಕ್ಷಿ ಏನು?' Keshav Prasad ಕಾರು ತಡೆದ ಟೋಲ್ ಸಿಬ್ಬಂದಿ, ಒಂದು ಗಂಟೆ ಕಾಲ ಕಿರಿಕ್!