
ನವದೆಹಲಿ: ‘ಪ್ರಧಾನಿ ಮೋದಿ ಅವರು ತೈಲ ಮಿತವ್ಯವಕ್ಕೆ ಕರೆ ನೀಡಿದ್ದಾರೆ' ಎಂಬ ಕಾರಣ ಹೇಳಿ ಮೇ 14ರಿಂದ ಪ್ರತಿ ಭಾನುವಾರ ಪೆಟ್ರೋಲ್ ಬಂಕ್ಗೆ ರಜೆ ಸಾರುವುದಾಗಿ ಹೇಳಿದ್ದ ಕೆಲವು ಪೆಟ್ರೋಲಿಯಂ ಡೀಲರ್ಗಳ ಸಂಘಗಳನ್ನು ಖುದ್ದು ಕೇಂದ್ರ ಸರ್ಕಾರ ತರಾಟೆಗೆ ತೆಗೆದುಕೊಂಡಿದೆ.
ಜೊತೆಗೆ ಈ ರೀತಿ ಬಂಕ್ ಬಂದ್ ಮಾಡಕೂಡದು ಎಂದು ತಾಕೀತು ಮಾಡಿದೆ. ಇಂಥ ಕ್ರಮಗಳು ಜನರಿಗೆ ಅನಾನುಕೂಲ ತರುತ್ತವೆ ಎಂದು ಹೇಳಿದೆ.
ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಭಾನುವಾರ ಬಂಕ್ ಬಂದ್ಗೆ ನಿರ್ಧರಿಸಲಾಗಿತ್ತು.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.