ಯುಗಾದಿ ಹಬ್ಬದ ದಿನವೇ ಕೈಚಳಕ ತೋರಿದ ಸರಗಳ್ಳರು

Published : Mar 18, 2018, 10:23 PM ISTUpdated : Apr 11, 2018, 01:01 PM IST
ಯುಗಾದಿ ಹಬ್ಬದ ದಿನವೇ ಕೈಚಳಕ ತೋರಿದ ಸರಗಳ್ಳರು

ಸಾರಾಂಶ

ಯುಗಾದಿ ಹಬ್ಬದ ದಿನವೇ ಬೆಂಗಳೂರಲ್ಲಿ ಸರಗಳ್ಳರು ಕೈಚಳಕ ತೋರಿದ್ದಾರೆ. ನಗರದ ಜ್ಞಾನಭಾರತಿ  ಬಳಿ ಮುಂಜಾನೆ ಹಾಲು ತರಲು ಹೋದ ಮಹಿಳೆಯ ಸರವನ್ನು ಕಿತ್ತು ಪರಾರಿಯಾಗಿದ್ದಾರೆ.

ಬೆಂಗಳೂರು (ಮಾ. 18): ಯುಗಾದಿ ಹಬ್ಬದ ದಿನವೇ ಬೆಂಗಳೂರಲ್ಲಿ ಸರಗಳ್ಳರು ಕೈಚಳಕ ತೋರಿದ್ದಾರೆ. ನಗರದ ಜ್ಞಾನಭಾರತಿ  ಬಳಿ ಮುಂಜಾನೆ ಹಾಲು ತರಲು ಹೋದ ಮಹಿಳೆಯ ಸರವನ್ನು ಕಿತ್ತು ಪರಾರಿಯಾಗಿದ್ದಾರೆ.

 56 ವರ್ಷದ ವಸಂತಮ್ಮ ಸರ ಕಳೆದುಕೊಂಡ ಮಹಿಳೆ.  ಮುಂಜಾನೆ ಹಾಲು ತರೋಕೆ ಅಂತ ಮನೆಯಿಂದ ಹೊರಟಿದ್ದ ವಸಂತಮ್ಮ ಕತ್ತಲ್ಲಿದ್ದ 60 ಗ್ರಾಂ ಚಿನ್ನದ ಸರವನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಿತ್ಕೊಂಡು ಪರಾರಿಯಾಗಿದ್ದಾರೆ.  ಜ್ಞಾನಭಾರತಿ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!
ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೋಕಾ ಕೋಲಾ ಕಂಪನಿ ಚಾರ್ಟೆಡ್ ಅಕೌಂಟೆಂಟ್ ಹಠಾತ್ ಸಾವು