ಐದಾರು ಬಾರಿ ಗೆದ್ದರೂ ಒಂದು ಪೈಸೆಯೂ ಉಪಯೋಗ ಇಲ್ಲ; ಅನಂತ್ ಕುಮಾರ್ ಹೆಗಡೆ ವಿರುದ್ಧ ಸೂಲಿಬೆಲೆ ಆಕ್ರೋಶ

Published : Dec 28, 2017, 01:27 PM ISTUpdated : Apr 11, 2018, 12:46 PM IST
ಐದಾರು ಬಾರಿ ಗೆದ್ದರೂ ಒಂದು ಪೈಸೆಯೂ ಉಪಯೋಗ ಇಲ್ಲ; ಅನಂತ್ ಕುಮಾರ್ ಹೆಗಡೆ ವಿರುದ್ಧ ಸೂಲಿಬೆಲೆ ಆಕ್ರೋಶ

ಸಾರಾಂಶ

ಕೇಂದ್ರ ಸಚಿವ ಅನಂತ ಕುಮಾರ್​ ಹೆಗಡೆ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ ನಿಮ್ಮದು ಅಭಿವೃದ್ಧಿಯೋ? ಉಗ್ರ ಹಿಂದುತ್ವ ಭಾಷಣವೋ? ಎಂದು ಅನಂತ್ ಕುಮಾರ್ ಹೆಗಡೆ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಗರಂ ಆಗಿದ್ದಾರೆ.

ಬೆಂಗಳೂರು (ಡಿ.28): ಕೇಂದ್ರ ಸಚಿವ ಅನಂತ ಕುಮಾರ್​ ಹೆಗಡೆ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ ನಿಮ್ಮದು ಅಭಿವೃದ್ಧಿಯೋ? ಉಗ್ರ ಹಿಂದುತ್ವ ಭಾಷಣವೋ? ಎಂದು ಅನಂತ್ ಕುಮಾರ್ ಹೆಗಡೆ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಗರಂ ಆಗಿದ್ದಾರೆ.

ಐದಾರು ಬಾರಿ ಗೆದ್ದರೂ ಒಂದು ಪೈಸೆಯೂ ಏಳಿಗೆ ಮಾಡಿಲ್ಲ. ಪ್ರವಾಸೋದ್ಯಮಕ್ಕೆ ಹಲವು ಅವಕಾಶವಿದ್ದರೂ ಅಭಿವೃದ್ಧಿ ಮಾಡಿಲ್ಲ. ಏಳಿಗೆ ಮಾಡದವರೂ ಎಷ್ಟು ಬಾರಿ ಆಯ್ಕೆಯಾದರೂ ವ್ಯರ್ಥ. ಅಪಕ್ವ ಸೇವೆ ಅಹಂಕಾರದ ವೈಭವ ಎಂದು ನೆಲದ ಮಾತು ಬ್ಲಾಗ್​'ನಲ್ಲಿ  ಪರೋಕ್ಷವಾಗಿ  ಟಾಂಗ್​ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!