ಹೌ ಈಸ್ ದಿ ಜೋಷ್? ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾತುಗಳನ್ನು ಕೇಳಿ

ಹೌ ಈಸ್ ದಿ ಜೋಷ್? ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾತುಗಳನ್ನು ಕೇಳಿ

Published : Feb 26, 2019, 01:00 PM ISTUpdated : Feb 26, 2019, 01:01 PM IST

ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಉಗ್ರರ ಅಡಗುತಾಣಗಳನ್ನು ನಿರ್ನಾಮ ಮಾಡಿದೆ. ಸುಮಾರು 200-300 ಉಗ್ರರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ಸೇನಾ ದಾಳಿಯಿಂದ ಪಾಕ್ ಅಕ್ಷರಶಃ ನಡುಗಿ ಹೋಗಿದೆ. ಉಗ್ರರ ಅಡಗುತಾಣಗಳು, ತರಬೇತಿ ಕೇಂದ್ರಗಳು ನಾಶವಾಗಿದೆ. ಭಾರತೀಯ ಸೇನೆ ತನ್ನ ತಾಕತ್ತನ್ನು ತೋರಿಸಿದೆ. ಭಾರತ ಸಹನೆ ಇರುವ ದೇಶ ನಿಜ. ಆದರೆ ತಿರುಗಿ ನಿಂತರೆ ಪಾಕ್ ನಡುಗಿ ಹೋಗುತ್ತದೆ ಎಂಬುದಕ್ಕೆ ಈ ದಾಳಿಯೇ ಸಾಕ್ಷಿ. 

ಈ ದಾಳಿಯ ಬಗ್ಗೆ ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಉಗ್ರರ ಅಡಗುತಾಣಗಳನ್ನು ನಿರ್ನಾಮ ಮಾಡಿದೆ. ಸುಮಾರು 200-300 ಉಗ್ರರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ಸೇನಾ ದಾಳಿಯಿಂದ ಪಾಕ್ ಅಕ್ಷರಶಃ ನಡುಗಿ ಹೋಗಿದೆ. ಉಗ್ರರ ಅಡಗುತಾಣಗಳು, ತರಬೇತಿ ಕೇಂದ್ರಗಳು ನಾಶವಾಗಿದೆ. ಭಾರತೀಯ ಸೇನೆ ತನ್ನ ತಾಕತ್ತನ್ನು ತೋರಿಸಿದೆ. ಭಾರತ ಸಹನೆ ಇರುವ ದೇಶ ನಿಜ. ಆದರೆ ತಿರುಗಿ ನಿಂತರೆ ಪಾಕ್ ನಡುಗಿ ಹೋಗುತ್ತದೆ ಎಂಬುದಕ್ಕೆ ಈ ದಾಳಿಯೇ ಸಾಕ್ಷಿ. 

ಈ ದಾಳಿಯ ಬಗ್ಗೆ ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?