ಹೌ ಈಸ್ ದಿ ಜೋಷ್? ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾತುಗಳನ್ನು ಕೇಳಿ

ಹೌ ಈಸ್ ದಿ ಜೋಷ್? ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾತುಗಳನ್ನು ಕೇಳಿ

Published : Feb 26, 2019, 01:00 PM ISTUpdated : Feb 26, 2019, 01:01 PM IST

ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಉಗ್ರರ ಅಡಗುತಾಣಗಳನ್ನು ನಿರ್ನಾಮ ಮಾಡಿದೆ. ಸುಮಾರು 200-300 ಉಗ್ರರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ಸೇನಾ ದಾಳಿಯಿಂದ ಪಾಕ್ ಅಕ್ಷರಶಃ ನಡುಗಿ ಹೋಗಿದೆ. ಉಗ್ರರ ಅಡಗುತಾಣಗಳು, ತರಬೇತಿ ಕೇಂದ್ರಗಳು ನಾಶವಾಗಿದೆ. ಭಾರತೀಯ ಸೇನೆ ತನ್ನ ತಾಕತ್ತನ್ನು ತೋರಿಸಿದೆ. ಭಾರತ ಸಹನೆ ಇರುವ ದೇಶ ನಿಜ. ಆದರೆ ತಿರುಗಿ ನಿಂತರೆ ಪಾಕ್ ನಡುಗಿ ಹೋಗುತ್ತದೆ ಎಂಬುದಕ್ಕೆ ಈ ದಾಳಿಯೇ ಸಾಕ್ಷಿ. 

ಈ ದಾಳಿಯ ಬಗ್ಗೆ ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಉಗ್ರರ ಅಡಗುತಾಣಗಳನ್ನು ನಿರ್ನಾಮ ಮಾಡಿದೆ. ಸುಮಾರು 200-300 ಉಗ್ರರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ಸೇನಾ ದಾಳಿಯಿಂದ ಪಾಕ್ ಅಕ್ಷರಶಃ ನಡುಗಿ ಹೋಗಿದೆ. ಉಗ್ರರ ಅಡಗುತಾಣಗಳು, ತರಬೇತಿ ಕೇಂದ್ರಗಳು ನಾಶವಾಗಿದೆ. ಭಾರತೀಯ ಸೇನೆ ತನ್ನ ತಾಕತ್ತನ್ನು ತೋರಿಸಿದೆ. ಭಾರತ ಸಹನೆ ಇರುವ ದೇಶ ನಿಜ. ಆದರೆ ತಿರುಗಿ ನಿಂತರೆ ಪಾಕ್ ನಡುಗಿ ಹೋಗುತ್ತದೆ ಎಂಬುದಕ್ಕೆ ಈ ದಾಳಿಯೇ ಸಾಕ್ಷಿ. 

ಈ ದಾಳಿಯ ಬಗ್ಗೆ ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?