ಹೌ ಈಸ್ ದಿ ಜೋಷ್? ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾತುಗಳನ್ನು ಕೇಳಿ

ಹೌ ಈಸ್ ದಿ ಜೋಷ್? ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾತುಗಳನ್ನು ಕೇಳಿ

Published : Feb 26, 2019, 01:00 PM ISTUpdated : Feb 26, 2019, 01:01 PM IST

ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಉಗ್ರರ ಅಡಗುತಾಣಗಳನ್ನು ನಿರ್ನಾಮ ಮಾಡಿದೆ. ಸುಮಾರು 200-300 ಉಗ್ರರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ಸೇನಾ ದಾಳಿಯಿಂದ ಪಾಕ್ ಅಕ್ಷರಶಃ ನಡುಗಿ ಹೋಗಿದೆ. ಉಗ್ರರ ಅಡಗುತಾಣಗಳು, ತರಬೇತಿ ಕೇಂದ್ರಗಳು ನಾಶವಾಗಿದೆ. ಭಾರತೀಯ ಸೇನೆ ತನ್ನ ತಾಕತ್ತನ್ನು ತೋರಿಸಿದೆ. ಭಾರತ ಸಹನೆ ಇರುವ ದೇಶ ನಿಜ. ಆದರೆ ತಿರುಗಿ ನಿಂತರೆ ಪಾಕ್ ನಡುಗಿ ಹೋಗುತ್ತದೆ ಎಂಬುದಕ್ಕೆ ಈ ದಾಳಿಯೇ ಸಾಕ್ಷಿ. 

ಈ ದಾಳಿಯ ಬಗ್ಗೆ ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಉಗ್ರರ ಅಡಗುತಾಣಗಳನ್ನು ನಿರ್ನಾಮ ಮಾಡಿದೆ. ಸುಮಾರು 200-300 ಉಗ್ರರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ಸೇನಾ ದಾಳಿಯಿಂದ ಪಾಕ್ ಅಕ್ಷರಶಃ ನಡುಗಿ ಹೋಗಿದೆ. ಉಗ್ರರ ಅಡಗುತಾಣಗಳು, ತರಬೇತಿ ಕೇಂದ್ರಗಳು ನಾಶವಾಗಿದೆ. ಭಾರತೀಯ ಸೇನೆ ತನ್ನ ತಾಕತ್ತನ್ನು ತೋರಿಸಿದೆ. ಭಾರತ ಸಹನೆ ಇರುವ ದೇಶ ನಿಜ. ಆದರೆ ತಿರುಗಿ ನಿಂತರೆ ಪಾಕ್ ನಡುಗಿ ಹೋಗುತ್ತದೆ ಎಂಬುದಕ್ಕೆ ಈ ದಾಳಿಯೇ ಸಾಕ್ಷಿ. 

ಈ ದಾಳಿಯ ಬಗ್ಗೆ ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!