
ಮಂಡ್ಯ : ಸಾಮಾಜಿಕ ಜಾಲತಾಣದಲ್ಲಿ ಚಲುವರಾಯಸ್ವಾಮಿ ಅವರು ನೀಡಿರುವ ಹೇಳಿಕೆ ಫುಲ್ ವೈರಲ್ ಆಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಠದ ಬಗ್ಗೆ ಚಲುವರಾಯ ಸ್ವಾಮಿ ವಿವಾದಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಮಾಡಲಾಗಿದೆ
ನಾಗಮಂಗಲ ಗ್ರಾಮವೊಂದರಲ್ಲಿ ಪ್ರಚಾರ ನಡೆಸುವ ವೇಳೆ ಚಲುವರಾಯ ಸ್ವಾಮಿ ಇಂತಹ ಹೇಳಿಕೆಯನ್ನು ನೀಡಿದ್ದರು ಎನ್ನಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಅನೇಕರು ಹರಿಹಾಯ್ದಿದ್ದಾರೆ. ಒಕ್ಕಲಿಗೇತರರ ಮತವನ್ನು ಸೆಳೆಯಲು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.