ಉಗ್ರರ ದಾಳಿ ಭೀತಿ: ಚಂಢೀಗಡದಲ್ಲಿ ತೀವ್ರ ಕಟ್ಟೆಚ್ಚರ

Published : Oct 06, 2016, 12:25 PM ISTUpdated : Apr 11, 2018, 01:05 PM IST
ಉಗ್ರರ ದಾಳಿ ಭೀತಿ: ಚಂಢೀಗಡದಲ್ಲಿ ತೀವ್ರ ಕಟ್ಟೆಚ್ಚರ

ಸಾರಾಂಶ

ಚಂಢೀಗಡ(ಅ.06): ಕೇಂದ್ರಾಡಳಿತ ಪ್ರದೇಶವಾದ ಚಂಢೀಗಡದ ಮೇಲೆ ಉಗ್ರರು ದಾಳಿ ನಡೆಸುವ ಸಾಧ್ಯತೆಯಿದೆ ಎಂಬ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಹೈ ಅಲರ್ಟ್ ಘೋಷಿಸಲಾಗಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಗೃಹ ಸಚಿವಾಲಯದ ಕಾರ್ಯದರ್ಶಿ ಅನುರಾಗ್ ಅಗರ್'ವಾಲ್, ದಾಳಿ ನಡೆಯುವ ಸಾಧ್ಯತೆಯ ಕುರಿತಂತೆ ಗುಪ್ತಚರ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ, ಹಾಗಾಗಿ ಚಂಢೀಗಡ ಪೊಲೀಸರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಯಾವುದೇ ಅನುಸ್ಪಾಪದ ವ್ಯಕ್ತಿಗಳು ಕಂಡುಬಂದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಕೋರಲಾಗಿದೆ ಎಂದವರು ತಿಳಿಸಿದ್ದಾರೆ.

ಚಂಢೀಗಡವು ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಿಗೆ ಜಂಟಿ ರಾಜಧಾನಿಯಾಗಿದೆ. ಸಾಕಷ್ಟು ಪ್ರವಾಸಿಗರು ಭೇಟಿ ನೀಡುವ ಚಂಢೀಗಡಕ್ಕೆ ಉಗ್ರರು ದಾಳಿ ನಡೆಸುವ ಸಾಧ್ಯತೆಯನ್ನು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿಕೆಟ್ ಇಲ್ಲದ ಪ್ರಯಾಣಿಕರಿಂದ ಈ ವರ್ಷ ಭಾರತೀಯ ರೈಲ್ವೇ ವಸೂಲಿ ಮಾಡಿದ ದಂಡ ಎಷ್ಟು?
ರಾಯಚೂರು ಲೋಕಾ ದಾಳಿ, ಎಇಇ ವಿಜಯಲಕ್ಷ್ಮಿ ಮನೆಯಲ್ಲಿ ಸಿಕ್ತು ಲೆಕ್ಕವಿಲ್ಲದಷ್ಟು ಆಸ್ತಿ, ಚಿನ್ನ! ಬೆಳಗ್ಗಿನಿಂದ ಇನ್ನೂ ಮುಗಿಯದ ಶೋಧ!