ಮೈಲಾರ ಕಾರ್ಣಿಕೋತ್ಸವದ ಗೊರವಯ್ಯ ಬದಲಾವಣೆ: ಭಕ್ತರಿಂದ ಆಕ್ರೋಶ

ಮೈಲಾರ ಕಾರ್ಣಿಕೋತ್ಸವದ ಗೊರವಯ್ಯ ಬದಲಾವಣೆ: ಭಕ್ತರಿಂದ ಆಕ್ರೋಶ

Published : Dec 13, 2018, 06:00 PM IST

ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುವ ಗೊರವಯ್ಯನನ್ನು ಬದಲಾಯಿಸಿದ್ದು ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ.  ರಾಮಣ್ಣನನ್ನು ತೆಗೆದು ಹಾಕಿ ಸಹೋದರ ಸಣ್ಣಪ್ಪನಿಗೆ ದೀಕ್ಷೆ ನೀಡಲಾಗಿದೆ. ರಾಮಣ್ಣನೇ ಕಾರ್ಣಿಕ ಹೇಳಲಿ ಎಂದು ದೇವಸ್ಥಾನದ ಆವರಣದಲ್ಲಿ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ವಾರದೊಳಗೆ ಮುಖಂಡರು, ಭಕ್ತರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ  ಎಂದು ದೇವಸ್ಥಾನ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಹೇಳಿದ್ದಾರೆ. 

ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುವ ಗೊರವಯ್ಯನನ್ನು ಬದಲಾಯಿಸಿದ್ದು ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ.  ರಾಮಣ್ಣನನ್ನು ತೆಗೆದು ಹಾಕಿ ಸಹೋದರ ಸಣ್ಣಪ್ಪನಿಗೆ ದೀಕ್ಷೆ ನೀಡಲಾಗಿದೆ. ರಾಮಣ್ಣನೇ ಕಾರ್ಣಿಕ ಹೇಳಲಿ ಎಂದು ದೇವಸ್ಥಾನದ ಆವರಣದಲ್ಲಿ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ವಾರದೊಳಗೆ ಮುಖಂಡರು, ಭಕ್ತರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ  ಎಂದು ದೇವಸ್ಥಾನ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಹೇಳಿದ್ದಾರೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?