ಮೈಲಾರ ಕಾರ್ಣಿಕೋತ್ಸವದ ಗೊರವಯ್ಯ ಬದಲಾವಣೆ: ಭಕ್ತರಿಂದ ಆಕ್ರೋಶ

ಮೈಲಾರ ಕಾರ್ಣಿಕೋತ್ಸವದ ಗೊರವಯ್ಯ ಬದಲಾವಣೆ: ಭಕ್ತರಿಂದ ಆಕ್ರೋಶ

Published : Dec 13, 2018, 06:00 PM IST

ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುವ ಗೊರವಯ್ಯನನ್ನು ಬದಲಾಯಿಸಿದ್ದು ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ.  ರಾಮಣ್ಣನನ್ನು ತೆಗೆದು ಹಾಕಿ ಸಹೋದರ ಸಣ್ಣಪ್ಪನಿಗೆ ದೀಕ್ಷೆ ನೀಡಲಾಗಿದೆ. ರಾಮಣ್ಣನೇ ಕಾರ್ಣಿಕ ಹೇಳಲಿ ಎಂದು ದೇವಸ್ಥಾನದ ಆವರಣದಲ್ಲಿ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ವಾರದೊಳಗೆ ಮುಖಂಡರು, ಭಕ್ತರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ  ಎಂದು ದೇವಸ್ಥಾನ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಹೇಳಿದ್ದಾರೆ. 

ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುವ ಗೊರವಯ್ಯನನ್ನು ಬದಲಾಯಿಸಿದ್ದು ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ.  ರಾಮಣ್ಣನನ್ನು ತೆಗೆದು ಹಾಕಿ ಸಹೋದರ ಸಣ್ಣಪ್ಪನಿಗೆ ದೀಕ್ಷೆ ನೀಡಲಾಗಿದೆ. ರಾಮಣ್ಣನೇ ಕಾರ್ಣಿಕ ಹೇಳಲಿ ಎಂದು ದೇವಸ್ಥಾನದ ಆವರಣದಲ್ಲಿ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ವಾರದೊಳಗೆ ಮುಖಂಡರು, ಭಕ್ತರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ  ಎಂದು ದೇವಸ್ಥಾನ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಹೇಳಿದ್ದಾರೆ. 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?