
ರಾಮನಗರ(ಏ.27): ಮಾಸ್ತಿಗುಡಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಡಿಸಿಬಿ ಪೊಲೀಸರು ಮಾಸ್ತಿ'ಗುಡಿ ಚಿತ್ರತಂಡದ 6 ಮಂದಿಯ ವಿರುದ್ಧ ಚಾರ್ಜ್'ಶೀಟ್ ಸಲ್ಲಿಸಿದ್ದಾರೆ. ನಿರ್ಮಾಪಕ ಸುಂದರ್ ಪಿ ಗೌಡ, ನಿರ್ದೇಶಕ ನಾಗಶೇಖರ್, ಸಹ ನಿರ್ದೇಶಕ ಸಿದ್ಧಾರ್ಥ್, ಸಾಹಸ ನಿರ್ದೇಶಕ ರವಿವರ್ಮ, ಯೂನಿಟ್ ಮ್ಯಾನೇಜರ್ ಭರತ್ ಹಾಗೂ ಹೆಲಿಕಾಪ್ಟರ್ ಚಾಲಕ ಪ್ರಕಾಶ್ ಬಿರಾದಾರ್ ಮೇಲೆ ಮಾಗಡಿ 1ನೇ ಜೆಎಂ'ಎಫ್'ಸಿ ನ್ಯಾಯಾಲಯದಲ್ಲಿ ಚಾರ್ಜ್'ಶೀಟ್ ಸಲ್ಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.