
ಕೊರ್ಬಾ: ಮಹಿಳೆಯೊಬ್ಬರು ತಮ್ಮ ನಾಲಿಗೆಯನ್ನೇ ಕತ್ತರಿಸಿ ಶಿವನಿಗೆ ಅರ್ಪಿಸಿದ ಆಘಾತಕಾರಿ ಘಟನೆ ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಸೀಮಾಭಾಯಿ(28) ಎಂಬುವವರು ಶಿವರಾತ್ರಿ ಪ್ರಯುಕ್ತ ಬೆಳಿಗ್ಗೆ ಹತ್ತಿರದ ಶಿವ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಮುಗಿದ ಬಳಿಕ ಚಾಕುವಿನಿಂದ ತಮ್ಮ ನಾಲಿಗೆ ತುಂಡರಿಸಿಕೊಂಡಿದ್ದಾರೆ.
ಅಲ್ಲಿದ್ದ ಗ್ರಾಮಸ್ಥರು ತಕ್ಷಣವೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಮಹಿಳೆಯ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಘಟನೆಯ ಹಿಂದಿನ ನಿರ್ದಿಷ್ಟಕಾರಣ ತಿಳಿದುಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.