ನೋಟು ನಿಷೇಧಕ್ಕೆ 50 ದಿನ: ಮೋದಿ ವಿರುದ್ಧ ಗುಡುಗಿದ ಚಿದಂಬರಂ

Published : Dec 30, 2016, 09:09 AM ISTUpdated : Apr 11, 2018, 01:07 PM IST
ನೋಟು ನಿಷೇಧಕ್ಕೆ 50 ದಿನ: ಮೋದಿ ವಿರುದ್ಧ ಗುಡುಗಿದ ಚಿದಂಬರಂ

ಸಾರಾಂಶ

ನೋಟು ನಿಷೇಧ ಮಾಡಿ ಇಂದಿಗೆ 50 ದಿನಗಳು ಕಳೆದಿವೆ. ಪ್ರಧಾನಿ ಹೇಳಿದಂತೆ ಯಾವ ಬದಲಾವಣೆಯೂ ಆಗಿಲ್ಲ; ರೈತರು, ಜನಸಾಮಾನ್ಯರು ನರಳುತ್ತಿದ್ದಾರೆ ಎಂದು ಚಿದಂಬರಂ ಹೇಳಿದ್ದಾರೆ.

ನವದೆಹಲಿ (ಡಿ.30): ಕೇಂದ್ರ ಸರ್ಕಾರ ಕೈಗೊಂಡಿರುವ ನೋಟು ನಿಷೇಧ ಕ್ರಮ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರ್ಥಿಕ ತಜ್ಞ ಹಾಗೂ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಹೇಳಿದ್ದಾರೆ.

ನೋಟು ನಿಷೇಧ ಮಾಡಿ ಇಂದಿಗೆ 50 ದಿನಗಳು ಕಳೆದಿವೆ. ಪ್ರಧಾನಿ ಹೇಳಿದಂತೆ ಯಾವ ಬದಲಾವಣೆಯೂ ಆಗಿಲ್ಲ; ರೈತರು, ಜನಸಾಮಾನ್ಯರು ನರಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ನೋಟು ಅಮಾನ್ಯ ಮಾಡುವ ಕ್ರಮವು ರಾಜಕೀಯ ಉದ್ದೇಶದಿಂದ ತೆಗೆದುಕೊಂಡ ನಿರ್ಧಾರವಾಗಿದೆ ಎಂದಿರುವ ಚಿದಂಬರಂ, ಪ್ರಧಾನಿ ಮೋದಿ ದೇಶದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!