
ಗುಂಡ್ಲುಪೇಟೆ (ಡಿ.17): ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್’ನೊಬ್ಬ ಪಿಯುಸಿ ಓದುತ್ತಿರುವ ಅಪ್ರಾಪ್ತೆಯನ್ನು ವಿವಾಹವಾಗಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಕೆಎಸ್ಆರ್ಟಿಸಿ ಘಟಕದ ಬಸ್ ನಿರ್ವಾಹಕ ರವಿಕುಮಾರ್ (45), ತಾಲೂಕಿನ ಭೋಗಯ್ಯನಹುಂಡಿ ಗ್ರಾಮದ 16 ವರ್ಷದ ಅಪ್ರಾಪ್ತೆಯನ್ನು ಶ್ರೀರಂಗಪಟ್ಟಣದಲ್ಲಿ 2 ತಿಂಗಳ ಹಿಂದೆ ವಿವಾಹವಾಗಿದ್ದಾನೆ. ಈ ಸಂಬಂಧ ರವಿಕುಮಾರ್ ಮೊದಲ ಪತ್ನಿ ಪದ್ಮಾವತಿ ಎಂಬುವರು ಮೈಸೂರು ದಕ್ಷಿಣ ವಲಯದ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.