ಮೇಲ್ಛಾವಣಿಯಿಲ್ಲದ ಶಾಲೆ, ಮರಗಳೇ ಇವರಿಗೆ ಆಸರೆ: ಅವ್ಯವಸ್ಥೆಗೆ ಬೇಸತ್ತು ವಿದ್ಯಾರ್ಥಿನಿ ಕಣ್ಣೀರಧಾರೆ

Published : Jan 11, 2017, 06:54 AM ISTUpdated : Apr 11, 2018, 01:05 PM IST
ಮೇಲ್ಛಾವಣಿಯಿಲ್ಲದ ಶಾಲೆ, ಮರಗಳೇ ಇವರಿಗೆ ಆಸರೆ: ಅವ್ಯವಸ್ಥೆಗೆ ಬೇಸತ್ತು ವಿದ್ಯಾರ್ಥಿನಿ ಕಣ್ಣೀರಧಾರೆ

ಸಾರಾಂಶ

ಕನ್ನಡ ರಾಜ್ಯೋತ್ಸವ, ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಹೇಳುವ ಮಾತು, ಸರ್ಕಾರಿ ಶಾಲೆಗಳನ್ನು ಉಳಿಸಬೇಕು, ಕನ್ನಡವನ್ನು ಉಳಿಸಬೇಕು ಅಂತಾ.. ಆದ್ರೆ ಅದೆಲ್ಲಾ ಕೇವಲ ಭಾಷಣಕ್ಕೆ ಮಾತ್ರ ಸೀಮಿತ ಅನ್ನೋದನ್ನ ಸಾಬೀತುಪಡಿಸಿದೆ ಹಾಸನ ಜಿಲ್ಲೆಯ ಬೇಲೂರಿನ ಮಲದೇವಿಹಳ್ಳಿ ಸರ್ಕಾರಿ ಶಾಲೆ ದು:ಸ್ಥಿತಿ. ವಿದ್ಯಾರ್ಥಿಗಳು ಕಣ್ಣೀರಿಟ್ಟು ನಮಗೊಂದು ಶಾಲಾ ಕಟ್ಟಡ ಕಟ್ಟಿಕೊಡಿ ಎಂದು ಗೋಗರೆಯುತ್ತಿದ್ದಾರೆ. ಇನ್ನು ಆ ಮಕ್ಕಳು ಪಾಠ ಕಲಿಯುತ್ತಿರುವ ಪರಿಸ್ಥಿತಿ, ಜನಪ್ರತಿನಿಧಿಗಳು ಸರ್ಕಾರಿ ಶಾಲೆಗಳ ಬಗ್ಗೆ ಹೊಂದಿರುವ ಕಾಳಜಿ ಇಂದು ಸುವರ್ಣ ನ್ಯೂಸ್'ನಲ್ಲಿ ಅನಾವರಣಗೊಂಡಿದೆ. ಈ ಕುರಿತಾದ ಒಂದು ವರದಿ ಹೀಗಿದೆ.

ಹಾಸನ(ಜ.11): ಕನ್ನಡ ರಾಜ್ಯೋತ್ಸವ, ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಹೇಳುವ ಮಾತು, ಸರ್ಕಾರಿ ಶಾಲೆಗಳನ್ನು ಉಳಿಸಬೇಕು, ಕನ್ನಡವನ್ನು ಉಳಿಸಬೇಕು ಅಂತಾ.. ಆದ್ರೆ ಅದೆಲ್ಲಾ ಕೇವಲ ಭಾಷಣಕ್ಕೆ ಮಾತ್ರ ಸೀಮಿತ ಅನ್ನೋದನ್ನ ಸಾಬೀತುಪಡಿಸಿದೆ ಹಾಸನ ಜಿಲ್ಲೆಯ ಬೇಲೂರಿನ ಮಲದೇವಿಹಳ್ಳಿ ಸರ್ಕಾರಿ ಶಾಲೆ ದು:ಸ್ಥಿತಿ. ವಿದ್ಯಾರ್ಥಿಗಳು ಕಣ್ಣೀರಿಟ್ಟು ನಮಗೊಂದು ಶಾಲಾ ಕಟ್ಟಡ ಕಟ್ಟಿಕೊಡಿ ಎಂದು ಗೋಗರೆಯುತ್ತಿದ್ದಾರೆ. ಇನ್ನು ಆ ಮಕ್ಕಳು ಪಾಠ ಕಲಿಯುತ್ತಿರುವ ಪರಿಸ್ಥಿತಿ, ಜನಪ್ರತಿನಿಧಿಗಳು ಸರ್ಕಾರಿ ಶಾಲೆಗಳ ಬಗ್ಗೆ ಹೊಂದಿರುವ ಕಾಳಜಿ ಇಂದು ಸುವರ್ಣ ನ್ಯೂಸ್'ನಲ್ಲಿ ಅನಾವರಣಗೊಂಡಿದೆ. ಈ ಕುರಿತಾದ ಒಂದು ವರದಿ ಹೀಗಿದೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಲದೇವಿಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ ಎದುರಾಗಿದೆ. ಕಳೆದ ವರ್ಷ ಮೇನಲ್ಲಿ ಬಿರುಗಾಳಿ ಮಳೆಗೆ ಶಾಲೆಯ 2 ಕೊಠಡಿಗಳ ಮೇಲ್ಛಾವಣಿ ಹಾರಿ ಹೋಗಿದೆ. ಅಂದಿನಿಂದಲೂ ಬಯಲಲ್ಲೇ ಪಾಠ.

ಇಂಥಹ ಪರಿಸ್ಥಿತಿಗೆ ಭಯಗೊಂಡ  ಮಕ್ಕಳು ಕೂಡ ಬೇರೆಡೆಗೆ ಹೋಗುತ್ತಿದ್ದು 60 ಇದ್ದ ಮಕ್ಕಳ ಸಂಖ್ಯೆ ಈಗ 26ಕ್ಕೆ ಇಳಿದಿದೆ ಅಂತಾರೆ ಶಿಕ್ಷಕರು. ಮಾತೆತ್ತಿದ್ರೆ ಸಮಾಜೋದ್ದಾರದ ಮಾತಾಡೋ ಜನಪ್ರತಿನಿಧಿಗಳೇ ಮಕ್ಕಳ ಕಣ್ಣೀರಿಗೂ ನಿಮ್ಮ ಹೃದಯ ಕರಗೋದಿಲ್ವೇ? ಅಷ್ಟಕ್ಕೂ ಇವರು ಕೇಳ್ತಿರೋದು ಅಕ್ಷರಭ್ಯಾಸಕ್ಕೆ ಒಂದು ಸೂರನ್ನ ಅದನ್ನೂ ಒದಗಿಸಿಕೊಡೋ ತಾಕತ್ತು ನಿಮಗಿಲ್ವಾ. ಮಾಜಿ ಪ್ರಧಾನಿಗಳ ತವರು ಜಿಲ್ಲೆಯಲ್ಲೇ ಇಂಥ ದುಸ್ಥಿತಿ ಇರೋದು ನಿಜಕ್ಕೂ ಬೇ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಲಿಮ್ ಆಗೋಕೆ ಹೋಗಿ ಆರೋಗ್ಯವೇ ಹೋಯ್ತು: 11691 ರೂ ಪಾವತಿಸಿ ತೂಕ ಇಳಿಕೆ ಇಂಜೆಕ್ಷನ್ ಪಡೆದಾಕೆಗೆ ಆಘಾತ
ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?