ಖಾಸಗಿ ಬಸ್‌'ನಲ್ಲಿ ಮಕ್ಕಳ ಅಪಹರಣ, ಸಾಗಾಟ..!: ಮಕ್ಕಳ ಅಳು ಕೇಳಿ ಉಂಟಾಯಿತು ಅನುಮಾನ

Published : Oct 22, 2017, 08:18 AM ISTUpdated : Apr 11, 2018, 01:10 PM IST
ಖಾಸಗಿ ಬಸ್‌'ನಲ್ಲಿ ಮಕ್ಕಳ ಅಪಹರಣ, ಸಾಗಾಟ..!: ಮಕ್ಕಳ ಅಳು ಕೇಳಿ ಉಂಟಾಯಿತು ಅನುಮಾನ

ಸಾರಾಂಶ

ಖಾಸಗಿ ಬಸ್‌'ನಲ್ಲಿ ಮಕ್ಕಳ ಅಪಹರಣ ಮಾಟಿ ಸಾಗಾಟ ಮಾಡುತ್ತಿದ್ದ ಘಟನೆ  ಬಳ್ಳಾರಿಯಲ್ಲಿ ನಡೆದಿದೆ. ಮಾನ್ವಿ ಇಂದ ಉಡುಪಿ ಕಡೆ ತೆರಳುತ್ತಿದ್ದ ಎಸ್ ಆರ್ ಎಸ್ ಟ್ರಾವೆಲ್ಸ್ ಬಸ್‌'ನಲ್ಲಿ 20 ಕ್ಕು ಹೆಚ್ಚು ಮಕ್ಕಳು ಸೀಟ್‌'ಗಳ ಕೆಳಗೆ ಕುಳಿತು ಪ್ರಯಾಣಿಸುತ್ತಿದ್ದರು. ಡಾಬಾದ ಬಳಿ ನಿಲ್ಲಿಸಿದ್ದ ಬಸ್‌'ನಿಂದ ಮಕ್ಕಳು ಅಳುತ್ತಿರುವ ಶಬ್ದ ಕೇಳಿದ ಸ್ಥಳಿಯರು ಮಕ್ಕಳನ್ನ ಗಮನಿಸಿ ಅಪಹರಣ ಮಾಡಲಾಗುತ್ತಿದೆ ಎಂದು ಭಾವಿಸಿ ಗಲಬೆಗೆ ಕಾರಣವಾಯ್ತು.

ಬಳ್ಳಾರಿ(ಅ.22): ಖಾಸಗಿ ಬಸ್‌'ನಲ್ಲಿ ಮಕ್ಕಳ ಅಪಹರಣ ಮಾಟಿ ಸಾಗಾಟ ಮಾಡುತ್ತಿದ್ದ ಘಟನೆ  ಬಳ್ಳಾರಿಯಲ್ಲಿ ನಡೆದಿದೆ. ಮಾನ್ವಿ ಇಂದ ಉಡುಪಿ ಕಡೆ ತೆರಳುತ್ತಿದ್ದ ಎಸ್ ಆರ್ ಎಸ್ ಟ್ರಾವೆಲ್ಸ್ ಬಸ್‌'ನಲ್ಲಿ 20 ಕ್ಕು ಹೆಚ್ಚು ಮಕ್ಕಳು ಸೀಟ್‌'ಗಳ ಕೆಳಗೆ ಕುಳಿತು ಪ್ರಯಾಣಿಸುತ್ತಿದ್ದರು. ಡಾಬಾದ ಬಳಿ ನಿಲ್ಲಿಸಿದ್ದ ಬಸ್‌'ನಿಂದ ಮಕ್ಕಳು ಅಳುತ್ತಿರುವ ಶಬ್ದ ಕೇಳಿದ ಸ್ಥಳಿಯರು ಮಕ್ಕಳನ್ನ ಗಮನಿಸಿ ಅಪಹರಣ ಮಾಡಲಾಗುತ್ತಿದೆ ಎಂದು ಭಾವಿಸಿ ಗಲಬೆಗೆ ಕಾರಣವಾಯ್ತು.

ಅಷ್ಟರಲ್ಲಿ ಮರಿಯಮ್ಮನಹಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಸಿಬ್ಬಂದಿಯನ್ನ ವಿಚಾರಣೆ ಮಾಡಿ ಕಲ್ತೂರು ಶಾಲೆಯ ಮುಖ್ಯಸ್ಥರ ಜೊತೆ ಮಾತನಾಡಿ ಪ್ರಕರಣ ಸುಖಾಂತ್ಯಗೊಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ 9.67 ಲಕ್ಷ ಟನ್‌ ತೊಗರಿ ಖರೀದಿಗೆ ಕೇಂದ್ರ ಅಸ್ತು
ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌