ಚಿನ್ನಮ್ಮನ ಶಪಥ ನಿಜವಾಗಿದೆ: ಪಳನಿ

Published : Feb 19, 2017, 01:50 AM ISTUpdated : Apr 11, 2018, 01:01 PM IST
ಚಿನ್ನಮ್ಮನ ಶಪಥ ನಿಜವಾಗಿದೆ: ಪಳನಿ

ಸಾರಾಂಶ

ಪಳನಿ ಸಿಎಂ ಪಟ್ಟ ಅಲಂಕರಿಸುವುದು ಚಿನ್ನಮ್ಮನ ಆಶಯವಾಗಿತ್ತು. ಹೀಗಾಗಿ ಗದ್ದುಗೆ ಗೆದ್ದ ಪಳನಿಸ್ವಾಮಿ ಇಂದು ಪರಪ್ಪನ ಅಗ್ರಹಾರದಲ್ಲಿರುವ ಚಿನ್ನಮ್ಮನನ್ನ ಭೇಟಿ ಮಾಡಿ ಆಶೀರ್ವಾದ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಚೆನ್ನೈ (ಫೆ.19): ತಮಿಳುನಾಡಿನ ಚಿನ್ನಮ್ಮನ ಶಪಥ ಈಗ ನಿಜವಾಗಿದೆ. ಅಮ್ಮ ಮತ್ತು ಎಂಜಿಆರ್ ಅವರ ಕನಸುಗಳನ್ನು ನಾವು ನನಸು ಮಾಡುತ್ತೇವೆ, ಹೀಗಂತಾ ಹೇಳಿದ್ದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಪಳನಿಸ್ವಾಮಿ.

ವಿಶ್ವಾಸ ಮತ ಗೆಲ್ಲುವ ಮೂಲಕ ಶಶಿಕಲಾ ಅವರ ಶಪಥ ನಿಜವಾಗಿದೆ. ಓ ಪನ್ನೀರ್ ಸೆಲ್ವಂ ನೇತೃತ್ವದ ಬಂಡಾಯ ಶಾಸಕರಿಗೆ ಇದರಿಂದ ಮುಖಭಂಗವಾಗಿದೆ ಎಂದಿದ್ದಾರೆ.

ಪಳನಿ ಸಿಎಂ ಪಟ್ಟ ಅಲಂಕರಿಸುವುದು ಚಿನ್ನಮ್ಮನ ಆಶಯವಾಗಿತ್ತು. ಹೀಗಾಗಿ ಗದ್ದುಗೆ ಗೆದ್ದ ಪಳನಿಸ್ವಾಮಿ ಇಂದು ಪರಪ್ಪನ ಅಗ್ರಹಾರದಲ್ಲಿರುವ ಚಿನ್ನಮ್ಮನನ್ನ ಭೇಟಿ ಮಾಡಿ ಆಶೀರ್ವಾದ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸದ್ಯ ತಮಿಳುನಾಡಿನ ಕಿಂಗ್ ಮೇಕರ್ ಚಿನ್ನಮ್ಮ, ಜೈಲಿನಲ್ಲೆ ಕೂತು, ತಮಿಳುನಾಡಿನ ರಾಜ್ಯಭಾರ ಮಾಡೋಕೆ ಸಿದ್ಧರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA
ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ