ಹೆಚ್ಚಿದ ಭಾರ : ಫಡ್ನವಿಸ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಷ

Published : Dec 10, 2017, 02:03 PM ISTUpdated : Apr 11, 2018, 01:07 PM IST
ಹೆಚ್ಚಿದ ಭಾರ : ಫಡ್ನವಿಸ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಷ

ಸಾರಾಂಶ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌'ನ್ನು ತುರ್ತಾಗಿ ಭೂಸ್ಪರ್ಶ ಮಾಡಿಸಬೇಕಾದ ಅನಿವಾರ್ಯತೆ ಶನಿವಾರ ಎದುರಾಯಿತು. ನಾಸಿಕ್‌ನಿಂದ ಔರಾಂಗಾಬಾದ್‌ಗೆ ಹೊರಟಿದ್ದ ಹೆಲಿಕಾಪ್ಟರ್‌ನಲ್ಲಿ ಮಿತಿಮೀರಿದ ತೂಕ ಇದ್ದುದರಿಂದ, ಹಾರಾಟ ನಡೆಸಿದ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್ ಮತ್ತೆ ಭೂಸ್ಪರ್ಶ ಮಾಡಿತು.

ಮುಂಬೈ(ಡಿ.10):  ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌'ನ್ನು ತುರ್ತಾಗಿ ಭೂಸ್ಪರ್ಶ ಮಾಡಿಸಬೇಕಾದ ಅನಿವಾರ್ಯತೆ ಶನಿವಾರ ಎದುರಾಯಿತು. ನಾಸಿಕ್‌ನಿಂದ ಔರಾಂಗಾಬಾದ್‌ಗೆ ಹೊರಟಿದ್ದ ಹೆಲಿಕಾಪ್ಟರ್‌ನಲ್ಲಿ ಮಿತಿಮೀರಿದ ತೂಕ ಇದ್ದುದರಿಂದ, ಹಾರಾಟ ನಡೆಸಿದ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್ ಮತ್ತೆ ಭೂಸ್ಪರ್ಶ ಮಾಡಿತು.

ಆಗ ಫಡ್ನವೀಸ್ ಜತೆಗಿದ್ದ ಅವರ ಅಡುಗೆಭಟ್ಟ ಹಾಗೂ ಅವರ ಕೆಲವು ಸಾಮಗ್ರಿಗಳನ್ನು ಕೆಳಗಿಳಿಸಿದ ಬಳಿಕ ಮತ್ತೆ ಹೆಲಿಕಾಪ್ಟರ್ ಯಶಸ್ವಿಯಾಗಿ ಹಾರಿತು ಎಂದು ಮೂಲಗಳು ಹೇಳಿವೆ. ಈ ಹಿಂದೆಯೂ ಫಡ್ನವೀಸ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗಳು 2 ಬಾರಿ ಅಪಘಾತಕ್ಕೆ ಈಡಾಗಿ ದೊಡ್ಡ ಸುದ್ದಿಯಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ