
ಮಂಗಳೂರು (ಸೆ. 18): ಡಿವೈಎಸ್’ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರೋಪಿಗಳನ್ನು ಬದುಕಿಸಲು ಸಿಐಡಿ ತನಿಖೆ ನಡೆಸಲಾಗಿದೆ. ಹೀಗಾಗಿ ಗಣಪತಿ ಮರಣಪೂರ್ವ ಹೇಳಿಕೆ ಪರಿಗಣಿಸಿ, ಸುಪ್ರೀಂಕೋರ್ಟ್ ಮೂಲಕ ತನಿಖೆ ನಡೆಯಬೇಕಿದೆ ಎಂದು ಪೂಜಾರಿ ಹೇಳಿದ್ದಾರೆ.
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ಗೆ ಕ್ಲೀನ್ಚಿಟ್ ಸಿಕ್ಕಿದೆ, ಇನ್ನು ಜಾರ್ಜ್ ಮತ್ತೆ ಸಂಪುಟಕ್ಕೆ ಸೇರಿದರೆ ಕಾಂಗ್ರೆಸ್ ಕಥೆ ಮುಗಿಯಿತು, ಎಂದು ಪೂಜಾರಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.