ಚಿತ್ರರಂಗ ಬಂದ್ ಹಿನ್ನೆಲೆಯಲ್ಲಿ ಚಿತ್ರ ಪ್ರದರ್ಶನ ರದ್ದು

Published : Mar 09, 2018, 11:56 AM ISTUpdated : Apr 11, 2018, 12:41 PM IST
ಚಿತ್ರರಂಗ ಬಂದ್ ಹಿನ್ನೆಲೆಯಲ್ಲಿ ಚಿತ್ರ ಪ್ರದರ್ಶನ ರದ್ದು

ಸಾರಾಂಶ

ಈ ವಾರ ಯೋಗಿ ದುನಿಯಾ, ಇದಂ ಪ್ರೇಮಂ ಜೀವಂ, ಸೂಜಿಗ, ನಂಜುಂಡಿ ಕಲ್ಯಾಣ, ಹೀಗೊಂದು ದಿನ,  ಪ್ರೇಮವೇ, ಮುಖ್ಯಮಂತ್ರಿ ಕಳೆದೋದ್ನಪೋ  ಸೇರಿ 8 ಸಿನಿಮಾಗಳು  ಬಿಡುಗಡೆ ಸಿದ್ಧವಾಗಿದ್ದವು. ಆದರೆ ಬಂದ್ ಹಿನ್ನೆಲೆಯಲ್ಲಿ ರಿಲೀಸ್ ಮುಂದೂಡಲಾಗಿದೆ.

ಬೆಂಗಳೂರು :  ಕೆಜಿ ರಸ್ತೆಯಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ  ಟಗರು , ನರ್ತಕಿ ಥಿಯೇಟರ್’ನಲ್ಲಿ ಪ್ರೇಮ ಬರಹ ಚಿತ್ರಗಳು ಪ್ರದರ್ಶನ ಕಾಣುತ್ತಿದ್ದವು.

ದಕ್ಷಿಣ ಭಾರತೀಯ ಚಿತ್ರರಂಗ ಯುಓಫ್‌ಓ ಮತ್ತು ಕ್ಯೂಬ್ ಸಂಸ್ಥೆಗಳ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ  ಇಂದು   ಚಿತ್ರ ಪ್ರದೆರ್ಶನವನ್ನು ನಿಲ್ಲಿಸಲಾಗಿದೆ. ನಾಳೆಯಿಂದ ಮತ್ತೆ ಎಂದಿನಂತೆ ಚಿತ್ರ ಪ್ರದರ್ಶನವು ಮುಂದುವರಿಯಲಿದೆ.

ಆದರೆ ನಾಳೆ ಮಾತುಕತೆಯ ನಂತರ ಮುಂದಿನ ವಾರ ಚಿತ್ರಗಳನ್ನು ರಿಲೀಸ್ ಮಾಡಬೇಕೇ, ಬೇಡವೇ  ಎನ್ನುವ ವಿಚಾರವು ನಿರ್ಧಾರವಾಗಲಿದೆ.

ಈ ವಾರ ಯೋಗಿ ದುನಿಯಾ, ಇದಂ ಪ್ರೇಮಂ ಜೀವಂ, ಸೂಜಿಗ, ನಂಜುಂಡಿ ಕಲ್ಯಾಣ, ಹೀಗೊಂದು ದಿನ,  ಪ್ರೇಮವೇ, ಮುಖ್ಯಮಂತ್ರಿ ಕಳೆದೋದ್ನಪೋ  ಸೇರಿ 8 ಸಿನಿಮಾಗಳು  ಬಿಡುಗಡೆ ಸಿದ್ಧವಾಗಿದ್ದವು. ಆದರೆ ಬಂದ್ ಹಿನ್ನೆಲೆಯಲ್ಲಿ ರಿಲೀಸ್ ಮುಂದೂಡಲಾಗಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ