ಸಚಿವರ ಎದುರಲ್ಲೇ ರೈತನಿಗೆ ಕಪಾಳಮೋಕ್ಷ ಮಾಡಿದ ಸರ್ಕಲ್ ಇನ್ಸ್'ಪೆಕ್ಟರ್

Published : Oct 22, 2016, 03:57 AM ISTUpdated : Apr 11, 2018, 12:45 PM IST
ಸಚಿವರ ಎದುರಲ್ಲೇ ರೈತನಿಗೆ ಕಪಾಳಮೋಕ್ಷ ಮಾಡಿದ ಸರ್ಕಲ್ ಇನ್ಸ್'ಪೆಕ್ಟರ್

ಸಾರಾಂಶ

ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನ ವಿರೋಧಿಸಿ ಸಚಿವ ಮಹಾದೇವಪ್ಪ ಮುಂದೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದನು. ಇದನ್ನ ಕಂಡ ಸರ್ಕಲ್ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್​ ರೈತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ರೈತನಿಗೆ ಕಪಾಳ ಮೋಕ್ಷ ಮಾಡಿದರೂ ಸಚಿವರು ಮಾತ್ರ ಏನು ಮಾತನಾಡದೆ ಸುಮ್ಮನಿದ್ದಿದ್ದು ರೈತರನ್ನು ಇನ್ನಷ್ಟು ಕೆರಳಿಸಿತು.

ಮೈಸೂರು(ಅ.22): ಸಚಿವರ ಎದುರೇ ಪೊಲೀಸನೊಬ್ಬ ರೈತನಿಗೆ ಕಪಾಳಮೋಕ್ಷ ಮಾಡಿದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ನಡೆದಿದೆ.

ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನ ವಿರೋಧಿಸಿ ಸಚಿವ ಮಹಾದೇವಪ್ಪ ಮುಂದೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದನು. ಇದನ್ನ ಕಂಡ ಸರ್ಕಲ್ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್​ ರೈತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ರೈತನಿಗೆ ಕಪಾಳ ಮೋಕ್ಷ ಮಾಡಿದರೂ ಸಚಿವರು ಮಾತ್ರ ಏನು ಮಾತನಾಡದೆ ಸುಮ್ಮನಿದ್ದಿದ್ದು ರೈತರನ್ನು ಇನ್ನಷ್ಟು ಕೆರಳಿಸಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ