
ನವದೆಹಲಿ (ಅ.01): ನ್ಯಾಯಾಲಯದ ಹೊರೆಯನ್ನು ಕಡಿಮೆ ಮಾಡಲು, ನ್ಯಾಯಾಲಯದ ಹೊರಗೆ ಬಗೆಹರಿಸಬಹುದಾದ ಹೆಚ್ಚುವರಿ ಪ್ರಕರಣಗಳನ್ನು ಬಗೆಹರಿಸಲು ವ್ಯವಸ್ಥೆ ರೂಪಿಸಿ ಎಂದು ಮುಖ್ಯ ನ್ಯಾಯಾಧೀಶ ಟಿ.ಎಸ್ ಠಾಕೂರ್ ಕಾನೂನು ಸಚಿವಾಲಯಕ್ಕೆ ಒತ್ತಾಯಿಸಿದ್ದಾರೆ.
ಮಾಜಿ ನ್ಯಾಯಾಧೀಶರನ್ನೊಳಗೊಂಡ ಪೀಠವನ್ನು ಸ್ಥಾಪಿಸಿ ನ್ಯಾಯಾಲಯದ ಹೊರಗೆ ತೀರ್ಮಾನಿಸಬಹುದಾದ ಪ್ರಕರಣಗಳನ್ನು ನಿರ್ಧರಿಸುವಂತೆ ಮಾಡಲು ಠಾಕೂರ್ ಸರ್ಕಾರಕ್ಕೆ ಕೇಳಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.