ಭಾರೀ ವಂಚನೆ : ಬ್ಯಾಂಕ್ ಶಾಖೆ ಮುಚ್ಚಲು ನಿರ್ಧಾರ

Published : Jul 04, 2018, 10:03 AM IST
ಭಾರೀ ವಂಚನೆ  :  ಬ್ಯಾಂಕ್ ಶಾಖೆ ಮುಚ್ಚಲು ನಿರ್ಧಾರ

ಸಾರಾಂಶ

ದೇಶದ ಬ್ಯಾಂಕಿಂಗ್‌ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಕ್ಕೆ ನಡೆದ ಹಿನ್ನೆಲೆಯಲ್ಲಿ ಈ ಬ್ಯಾಂಕ್ ಗೆ ಕೆಟ್ಟ ಹೆಸರು ಬಂದ ಹಿನ್ನೆಲೆಯಲ್ಲಿ  ಇದರ ಶಾಖೆಯೊಂದನ್ನು ಮುಚ್ಚಲು ನಿರ್ಧಾರ ಮಾಡಲಾಗಿದೆ. 

ಮುಂಬೈ: ದೇಶದ ಬ್ಯಾಂಕಿಂಗ್‌ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಕ್ಕೆ ಸಾಕ್ಷಿಯಾದ ಮುಂಬೈನಲ್ಲಿರುವ ಪಂಜಾಬ್‌ ನ್ಯಾಷನಲ್‌ ಬ್ಯಾಂಕಿನ ಬ್ರಾಡಿ ಹೌಸ್‌ ಶಾಖೆಯನ್ನು ಮುಚ್ಚಲು ನಿರ್ಧರಿಸಲಾಗಿದೆ. 

ಉದ್ಯಮಿ ನೀರವ್‌ ಮೋದಿ ಮತ್ತು ಆತನ ಕುಟುಂಬ ಸದಸ್ಯರು 13000 ಕೋಟಿ ರು. ವಂಚನೆ ನಡೆಸಿದ್ದು ಇದೇ ಶಾಖೆಯಲ್ಲಿ. ಈ ಶಾಖೆಯಿಂದಾಗಿ ಇಡೀ ಬ್ಯಾಂಕಿಗೆ ಕೆಟ್ಟಹೆಸರು ಬಂದ ಕಾರಣ ಅದನ್ನು ಮುಚ್ಚಲು ನಿರ್ಧರಿಸಲಾಗಿದೆ. 

ಈ ಶಾಖೆಯಲ್ಲಿದ್ದ ಎಲ್ಲಾ ಗ್ರಾಹಕರ ಖಾತೆಗಳನ್ನು ಬ್ಯಾಂಕಿನ ಇನ್ನೊಂದು ಶಾಖೆಗೆ ವರ್ಗಾಯಿಸಲಾಗುವುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

4 ಲಕ್ಷ ಬೆಲೆ ಬಾಳುವ ಸೆ*ಕ್ಸ್​ ಡಾಲ್ಸ್​ ಮಾರಾಟ: ಕರ್ನಾಟಕ ನಂ.1: ಅಂಥದ್ದೇನಿದೆ? ಮಾಲೀಕರೇ ಹೇಳಿದ್ದಾರೆ ನೋಡಿ!
ಸಿಎಂ ಗದ್ದುಗೆಗಾಗಿ ಡಿಕೆಶಿ ರಹಸ್ಯ ಪೂಜೆ, ಆಂದ್ಲೆ ಜಗದೀಶ್ವರಿ ಸನ್ನಿಧಿಯಲ್ಲಿ 'ಹಿಂಗಾರ ಪ್ರಸಾದ'ಕ್ಕೆ ಮೊರೆ! ಗೋಕರ್ಣ ಆತ್ಮಲಿಂಗಕ್ಕೆ ಪಂಚಾಮೃತ ಅಭಿಷೇಕ