
ಇತ್ತೀಚಿನ ಚಿಲ್ಲರೆ ಸಮಸ್ಯೆ ಸಿಎಂ ಸಿದ್ದರಾಮಯ್ಯರಿಗೂ ತಟ್ಟಿದೆ. ಪ್ರಧಾನಿ ಮೋದಿ 500 ಹಾಗೂ 1000 ರೂ. ಮುಖಬೆಲೆಯ ನೋಟು ಅಮಾನ್ಯ ಹಿನ್ನೆಲೆಯ ಬಿಸಿ ನನಗೂ ತಟ್ಟಿದೆ. ಮನೆಯಲ್ಲೂ ದುಡ್ಡಿಲ್ಲ. ನನ್ನ ಬಳಿಯೂ ಹಣ ಇರ್ಲಿಲ್ಲ. ಸ್ನೇಹಿತನೊಬ್ಬನ ಹತ್ರ 2 ಸಾವಿರಕ್ಕೆ 100 ರೂಪಾಯಿ ನೋಟುಗಳನ್ನ ಸಾಲ ಪಡೆದಿರುವೆ ಅಂತ ಸಿಎಂ ಸಿದ್ರಾಮಯ್ಯ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿಯಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.