
ಬೆಂಗಳೂರು (ಡಿ.11): ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅವರ ಅಧಿಕೃತ ನಿವಾಸದಲ್ಲಿ ನಟ ಸುದೀಪ್ ಇಂದು ಭೇಟಿ ಮಾಡಿದ್ದಾರೆ. ಚುನಾವಣಾ ಹೊಸ್ತಿಲಲ್ಲೇ ಸಿಎಂ-ಸುದೀಪ್ ಭೇಟಿ ಕುತೂಹಲ ಕೆರಳಿಸಿದೆ. ಸುಮಾರು 45 ನಿಮಿಷಗಳ ಕಾಲ ಸಿಎಂ ಜೊತೆ ಸುದೀಪ್ ಚರ್ಚೆ ನಡೆಸಿದ್ದಾರೆ.
ವಿಷ್ಣು ಸ್ಮಾರಕದ ಕುರಿತು ಸಿಎಂ ಜೊತೆ ಚರ್ಚೆ ನಡೆಸಿದ ಸುದೀಪ್, ವಿಷ್ಣುವರ್ಧನ್ ರವರ ಸಮಾಧಿ ಸ್ಥಳಾಂತರ ಬೇಡ ಎಂದು ಮನವಿ ಮಾಡಿದ್ದಾರೆ. ವಿಷ್ಣು ಸ್ಮಾರಕ ಎಲ್ಲಿ ಬೇಕಾದರೂ ನಿರ್ಮಿಸಲಿ ಆದರೆ ಸಮಾಧಿ ಸ್ಥಳ ಸ್ಥಳಾಂತರ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.