ದೀಪಕ್ ರಾವ್ ಹತ್ಯೆ ಪ್ರಕರಣ : ರೈ ಕೈವಾಡ ಎಂದ ಬಿಎಸ್’ವೈ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

Published : Jan 05, 2018, 11:37 AM ISTUpdated : Apr 11, 2018, 01:07 PM IST
ದೀಪಕ್ ರಾವ್ ಹತ್ಯೆ ಪ್ರಕರಣ : ರೈ ಕೈವಾಡ ಎಂದ ಬಿಎಸ್’ವೈ ಹೇಳಿಕೆಗೆ  ಸಿಎಂ ಪ್ರತಿಕ್ರಿಯೆ

ಸಾರಾಂಶ

ದೀಪಕ್ ರಾವ್ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ಬಗ್ಗೆ  ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಹಾಸನ (ಜ.05): ದೀಪಕ್ ರಾವ್ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ಬಗ್ಗೆ  ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ದೀಪಕ್ ಹತ್ಯೆಯ ಹಿಂದೆ ಸಚಿವ ರಮಾನಾಥ್ ರೈ ಕೈವಾಡವಿದೆ ಎನ್ನುವ ಹೇಳಿಕೆ ಅತ್ಯಂತ ಬೇಜವಾಬ್ದಾರಿಯಿಂದ ಕೂಡಿರುವಂತದ್ದು. ಈ ಘಟನೆಯ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಈಗಾಗಲೇ ಆರೋಪಿಗಳನ್ನೂ ಕೂಡ ಬಂಧಿಸಲಾಗಿದೆ. ಪಿಎಫ್ಐ ಮೊದಲಾದ ಸಂಘಟನೆಗಳ  ನಿಷೇಧಿಸುವ ಬಗ್ಗೆ ತನಿಖೆ ಮುಗಿದ ಬಳಿಕವಷ್ಟೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

ಇನ್ನು  ರಾಜ್ಯದಲ್ಲಿ ಮಹಾಮೈತ್ರಿ ಮಾಡಿಕೊಳ್ಳುವುದಿಲ್ಲ. ಇನ್ನು ಸೀತಾರಾಂ ಯಚೂರಿ ಹೇಳಿಕೆ ರಾಷ್ಟ್ರಮಟ್ಟಕ್ಕೆ ಸೀಮಿತವಾದುದು. ಕೋಮುಶಕ್ತಿಗಳ ವಿರುದ್ಧ ದೇಶದಲ್ಲಿ ಮೈತ್ರಿಯಾಗಬಹುದು. ಆದರೆ ರಾಜ್ಯದಲ್ಲಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಈ ವೇಳೆ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖಾಲಿ ಇರುವ ವೈದ್ಯ, ಸಿಬ್ಬಂದಿ ಹುದ್ದೆ ತಿಂಗಳಲ್ಲಿ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
3,600 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿಗೆ ಶೀಘ್ರ ಕ್ರಮ: ಗೃಹ ಸಚಿವ ಪರಮೇಶ್ವರ್‌