ನನ್ನ ಮಗ ಯಾವುದೇ ಸಭೆ ನಡೆಸಿಲ್ಲ

Published : Sep 19, 2016, 01:44 AM ISTUpdated : Apr 11, 2018, 12:39 PM IST
ನನ್ನ ಮಗ ಯಾವುದೇ ಸಭೆ ನಡೆಸಿಲ್ಲ

ಸಾರಾಂಶ

ಚಾಮರಾಜನಗರ(ಸೆ.19): ನನ್ನ ಪುತ್ರ ಯತೀಂದ್ರ ಯಾವುದೇ ಸಭೆ ನಡೆಸಿಲ್ಲ ವಿಪಕ್ಷಗಳು ವಿನಾ ಕಾರಣ ಆರೋಪ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಅಲ್ಲಿ ಸಭೆ ನಡೆಸಿರುವುದು ನನ್ನ ಕಾರ್ಯದರ್ಶಿ ರಾಮಯ್ಯ. ನನ್ನ ಕ್ಷೇತ್ರದ ಸಮಸ್ಯೆ  ನೋಡಿಕೊಳ್ಳುವಂತೆ ನನ್ನ ಕಾರ್ಯದರ್ಶಿಗೆ ಹೇಳಿದ್ದೇನೆ. ಹೀಗಾಗಿ ಅವರು ಸಭೆ ನಡೆಸಿದ್ದಾರೆ. ನನ್ನ ಪುತ್ರ ಅಧಿಕಾರಿಗಳ ಜೊತೆ ಸಭೆ ನಡೆಸಿಲ್ಲ ಎಂದು ಸಭೆ ನಡೆದ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದರು. ಜನಪ್ರತಿನಿಧಿಯಲ್ಲದ ಯತೀಂದ್ರರವರು ಹೇಗೆ ಒಂದು ತಿಂಗಳಿನಿಂದ ಪದೇ ಪದೇ ಅಧಿಕಾರಿಗಳ ಸಭೆ ನಡೆಸಿ ಸಲಹೆ ಸೂಚನೆ ನೀಡುತ್ತಿರುವುದು ವಿವಾದಕ್ಕೆ ಕಾರಣವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!