
ಬೆಂಗಳೂರು(ಮಾ.15): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017ರ ಆಯವ್ಯಯದಲ್ಲಿ ರಾಜ್ಯದ 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನು ಘೋಷಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ, ರಬಕವಿ-ಬನಹಟ್ಟಿ, ಇಳಕಲ್, ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಮೂಡಲಗಿ ಹಾಗೂ ಕಾಗವಾಡ, ದಾವಣಗೆರೆ ಜಿಲ್ಲೆಯ ನ್ಯಾಮತಿ, ಬೀದರ್ ಜಿಲ್ಲೆಯ ಚಿಟಗುಪ್ಪ, ಹುಲಸೂರು, ಕಮಲಾನಗರ, ಬಳ್ಳಾರಿ ಜಿಲ್ಲೆಯ ಕುರುಗೋಡು, ಕೊಟ್ಟೂರು, ಕಂಪ್ಲಿ, ಧಾರವಾಡ ಜಿಲ್ಲೆಯ ಅಣ್ಣಿಗೇರಿ, ಅಳ್ನಾವರ, ಮತ್ತು ಹುಬ್ಬಳ್ಳಿ ನಗರ, ಗದಗ ಜಿಲ್ಲೆಯ ಗಜೇಂದ್ರಗಢ ಹಾಗೂ ಲಕ್ಷ್ಮೇಶ್ವರ, ಕಲಬುರಗಿ ಜಿಲ್ಲೆಯ ಕಾಳಗಿ, ಕಮಲಾಪುರ, ಯಡ್ರಾವಿ ಹಾಗೂ ಶಹಾಬಾದ್, ಯಾದಗಿರಿ ಜಿಲ್ಲೆಯ ಹುಣಸಗಿ, ವಡಗೆರ ಮತ್ತು ಗುರುಮಿಟ್ಕಲ್, ಕೊಪ್ಪಳ ಜಿಲ್ಲೆಯ ಕುಕನೂರು, ಕನಕಗಿರಿ ಹಾಗೂ ಕಾರಟಗಿ ರಾಯಚೂರು ಜಿಲ್ಲೆಯ ಮಸ್ಕಿ, ಸಿರವಾರ, ಉಡುಪಿ ಜಿಲ್ಲೆಯ ಬೈಂದೂರು, ಬ್ರಹ್ಮಾವರ ಹಾಗೂ ಕಾಪು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ, ಕಡಬ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ಹೊಸ ತಾಲೂಕುಗಳನ್ನಾಗಿ ಘೋಷಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.