ರಾಜ್ಯಪಾಲರ ಹೆಸರು ಹೇಳಲು ಎರಡೆರಡು ಬಾರಿ ತಡವರಿಸಿದ ಸಿಎಂ

Published : Oct 19, 2016, 08:50 PM ISTUpdated : Apr 11, 2018, 01:13 PM IST
ರಾಜ್ಯಪಾಲರ ಹೆಸರು ಹೇಳಲು ಎರಡೆರಡು ಬಾರಿ ತಡವರಿಸಿದ ಸಿಎಂ

ಸಾರಾಂಶ

ಬೆಂಗಳೂರಿನ ರಾಜಭವನದಲ್ಲಿ ನಡೆದ ರಾಷ್ಟ್ರಪತಿ ಪೊಲೀಸ್ ಪದಕ ಪ್ರಧಾನ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲ ವಜುಭಾಯಿವಾಲಾ ಹೆಸರನ್ನು ಮರೆತು, 10 ಸೆಕೆಂಡುಗಳಷ್ಟು ಹೊತ್ತು ತಡವರಿಸಿದರು. ಕೊನೆಗೆ ಆಮಂತ್ರಣ ಪತ್ರಿಕೆಯನ್ನು ತರಿಸಿಕೊಂಡು ರಾಜ್ಯಪಾಲರ ಹೆಸರನ್ನು ಹೇಳಿದ್ದಾರೆ.

ಬೆಂಗಳೂರು(ಅ.20): ರಾಷ್ಟ್ರಪತಿ ಪೊಲೀಸ್ ಪದಕ ಪ್ರಧಾನ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ರಾಜ್ಯಪಾಲರ ಹೆಸರು ನೆನಪಿಗೆ ಬಾರದೆ ಸಿಎಂ ಸಿದ್ಧರಾಮಯ್ಯರವರು ಎರಡೆರಡು ಬಾರಿ ತಡವರಿಸಿ ಪೇಚಿಗೀಡಾದ ಘಟನೆ ನಡೆದಿದೆ.

ಬೆಂಗಳೂರಿನ ರಾಜಭವನದಲ್ಲಿ ನಡೆದ ರಾಷ್ಟ್ರಪತಿ ಪೊಲೀಸ್ ಪದಕ ಪ್ರಧಾನ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲ ವಜುಭಾಯಿವಾಲಾ ಹೆಸರನ್ನು ಮರೆತು, 10 ಸೆಕೆಂಡುಗಳಷ್ಟು ಹೊತ್ತು ತಡವರಿಸಿದರು. ಕೊನೆಗೆ ಆಮಂತ್ರಣ ಪತ್ರಿಕೆಯನ್ನು ತರಿಸಿಕೊಂಡು ರಾಜ್ಯಪಾಲರ ಹೆಸರನ್ನು ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯೇ ರಾಜ್ಯಪಾಲರ ಹೆಸರನ್ನು ಮರೆತು ಈ ರೀತಿ ಪರದಾಡಿದ್ದು ನಿಜಕ್ಕೂ ಅಚ್ಚರಿ ಮೂಡಿಸುವಂತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ: ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ
ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ