ಶುರುವಾಯ್ತು ಟಿಪ್ಪು ಹೆಸರಲ್ಲಿ ರಾಜಕೀಯ: ಅನಂತ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ

Published : Oct 21, 2017, 02:38 PM ISTUpdated : Apr 11, 2018, 12:39 PM IST
ಶುರುವಾಯ್ತು ಟಿಪ್ಪು ಹೆಸರಲ್ಲಿ ರಾಜಕೀಯ: ಅನಂತ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ

ಸಾರಾಂಶ

ರಾಜ್ಯದಲ್ಲಿ ಟಿಪ್ಪು ಹೆಸರಲ್ಲಿ ರಾಜಕೀಯ ಶುರುವಾಗಿದೆ. ಟಿಪ್ಪು ಆಚರಣೆ ಆಮಂತ್ರಣ ಪತ್ರಕ್ಕೆ ನನ್ನ  ಹೆಸರು ಬೇಡ ಎಂದಿದ್ದ ಕೇಂದ್ರ ಸಚಿವ ಅನಂತಕುಮಾರ್​ ಹೆಗಡೆ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು(ಅ.21): ರಾಜ್ಯದಲ್ಲಿ ಟಿಪ್ಪು ಹೆಸರಲ್ಲಿ ರಾಜಕೀಯ ಶುರುವಾಗಿದೆ. ಟಿಪ್ಪು ಆಚರಣೆ ಆಮಂತ್ರಣ ಪತ್ರಕ್ಕೆ ನನ್ನ  ಹೆಸರು ಬೇಡ ಎಂದಿದ್ದ ಕೇಂದ್ರ ಸಚಿವ ಅನಂತಕುಮಾರ್​ ಹೆಗಡೆ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತಾಗಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಶಿಷ್ಟಾಚಾರದ ಪ್ರಕಾರ ನಾವು ಕರೆಯಲೇಬೇಕು. ಕೇಂದ್ರ ಸಚಿವರಾಗಿದ್ದರಿಂದ ಅನಂತಕುಮಾರ್​​ ಹೆಗಡೆ ಬರಲೇಬೇಕು. ಟಿಪ್ಪು ಬಗ್ಗೆ ತಿಳಿದುಕೊಂಡು ಮಾತನಾಡಬೇಕು. ಅದು ಬಿಟ್ಟು ರಾಜಕೀಯ ಪ್ರೇರಿತವಾಗಿ ಹೇಳಿಕೆ ಕೊಡುವುದು ಸರಿಯಲ್ಲ. ಟಿಪ್ಪು ಜಯಂತಿ ಆಚರಣೆಗೆ ಅವರನ್ನು ಕರೆಯುತ್ತೇವೆ' ಎಂದಿದ್ದಾರೆ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್