ಸಿಎಂ ಹನುಮ ಜಯಂತಿ ಶುಭಾಶಯ : ಟ್ವಿಟ್ಟಿರಿಗರ ಆಕ್ರೋಶ

Published : Mar 31, 2018, 06:18 PM ISTUpdated : Apr 11, 2018, 12:50 PM IST
ಸಿಎಂ ಹನುಮ ಜಯಂತಿ ಶುಭಾಶಯ : ಟ್ವಿಟ್ಟಿರಿಗರ ಆಕ್ರೋಶ

ಸಾರಾಂಶ

ಈ ನಡುವೆ ಸ್ವತಃ ಮುಖ್ಯಮಂತ್ರಿಯವರೆ ಈ ಬಗ್ಗೆ ಪ್ರತಿಕ್ರಯಿಸಿ ' ನಾವು ಯಾವ ಜಯಂತಿಯನ್ನು ವಿರೋಧಿಸುವುದಿಲ್ಲ. ಆದರೆ ಹಬ್ಬದ ಹೆಸರಿನಲ್ಲಿ ಗಲಭೆ ಉಂಟು ಮಾಡುವವರನ್ನು ನಾವು ಸಹಿಸುವುದಿಲ್ಲ' ಎಂದಿದ್ದಾರೆ.  

ಹನುಮ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶುಭಾಶಯ ಕೋರಿದಕ್ಕೆ ಟ್ವಿಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕ್ರೋಶ ವ್ಯಕ್ತಪಡಿಸಿರುವ ಕೆಲವು ಟ್ವೀಟ್ ಸರಣಿ ಈಗಿವೆ.

 

 

 

 

ಈ ನಡುವೆ ಸ್ವತಃ ಮುಖ್ಯಮಂತ್ರಿಯವರೆ ಈ ಬಗ್ಗೆ ಪ್ರತಿಕ್ರಯಿಸಿ ' ನಾವು ಯಾವ ಜಯಂತಿಯನ್ನು ವಿರೋಧಿಸುವುದಿಲ್ಲ. ಆದರೆ ಹಬ್ಬದ ಹೆಸರಿನಲ್ಲಿ ಗಲಭೆ ಉಂಟು ಮಾಡುವವರನ್ನು ನಾವು ಸಹಿಸುವುದಿಲ್ಲ' ಎಂದಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ