ಸಿಎಂ ಕುಮಾರಸ್ವಾಮಿ ಜನಪ್ರಿಯ ಕಾರ್ಯಕ್ರಮ ಜನತಾದರ್ಶನ ಬಂದ್

Published : Jun 11, 2018, 09:55 PM ISTUpdated : Jun 11, 2018, 10:01 PM IST
ಸಿಎಂ ಕುಮಾರಸ್ವಾಮಿ ಜನಪ್ರಿಯ ಕಾರ್ಯಕ್ರಮ ಜನತಾದರ್ಶನ ಬಂದ್

ಸಾರಾಂಶ

ನೂತನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಜನಪ್ರಿಯ ಕಾರ್ಯಕ್ರಮ ಜನತಾದರ್ಶನಕ್ಕೆ ಬ್ರೇಕ್ ಹಾಕಲಾಗಿದೆ. ಒಂದೇ ತಿಂಗಳಿನಲ್ಲಿ ಜನತಾದರ್ಶನ ಕಾರ್ಯಕ್ರಮವನ್ನ ಸ್ಥಗಿತಗೊಳಿಸಿದ್ದೇಕೆ? ಇಲ್ಲಿದೆ ವಿವಿರ.

ಬೆಂಗಳೂರು(ಜೂನ್.11):  ಕರ್ನಾಟಕದ ನೂತನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಜನಪ್ರಿಯ ಕಾರ್ಯಕ್ರಮ ಜನತಾದರ್ಶನಕ್ಕೆ ಬ್ರೇಕ್ ಬಿದ್ದಿದೆ. ಬಜೆಟ್ ಮಂಡನೆಯಿಂದಾಗಿ ಜನತಾದರ್ಶನ ಕಾರ್ಯಕ್ರಮವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸೋದಾಗಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

 

ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಆಯವ್ಯದಲ್ಲಿ ಪಾಲ್ಗೊಳ್ಳೋ ಕಾರಣದಿಂದ ಜನತಾದರ್ಶನ ಹಾಗೂ ಸಾರ್ವಜನಿಕರ ಭೇಟಿಯನ್ನ ಮುಂದೂಡಲಾಗಿದೆ.  2006ರಲ್ಲಿ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ  ವೇಳೆ ಆರಂಭಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನ ಇದೀಗ ಮತ್ತೆ ಆರಂಭಿಸಿದ್ದರು. ಆದರೆ ಜನಪ್ರಿಯ ಕಾರ್ಯಕ್ರಮಕ್ಕೆ ಮತ್ತೆ ಬ್ರೇಕ್ ಹಾಕಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯ ಆಂಜನೇಯ ದೇಗುಲದಲ್ಲಿ ಮಾಂಸದ ಚೀಲ ಪತ್ತೆ, ನಾಯಿಗಳು ತಂದುಹಾಕಿದ್ದೋ? ಶಾಂತಿ ಕದಡುವ ಸಂಚೋ?
ಸತತ ಎರಡು ದಿನಗಳ ಬಳಿಕ ಮತ್ತೆ ಕುಸಿದ ಚಿನ್ನದ ಬೆಲೆ! ಬೆಳ್ಳಿ ಬೆಲೆಯಲ್ಲೂ ಮಹಾ ಕುಸಿತ! ಇಳಿಕೆ ಕಾರಣ ಏನು? ಬಂಗಾರದ ಬೆಲೆ ಎಷ್ಟು?