ಗುಡ್ ನ್ಯೂಸ್ : ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

Published : Sep 16, 2018, 10:27 AM ISTUpdated : Sep 19, 2018, 09:27 AM IST
ಗುಡ್ ನ್ಯೂಸ್ : ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಸಾರಾಂಶ

ದಿನ ದಿನಕ್ಕೂ ಏರಿಕೆಯಾಗಿ ಜನರ ತಲೆ ಬಿಸಿಗೆ ಕಾರಣವಾಗಿದ್ದ  ತೈಲ ಬೆಲೆ ಇದೀಗ ರಾಜ್ಯದಲ್ಲಿ ಇಳಿಕೆಯಾಗುತ್ತಿದೆ. ಸಿಎಂ ಕುಮಾರಸ್ವಾಮಿ ಬೆಲೆ ಇಳಿಕೆಗೆ ಸೂಚನೆ ಹೊರಡಿಸಿದ್ದಾರೆ. 

ಬೆಂಗಳೂರು : ವಾಹನ ಸವಾರರಿಗೆ ಇಲ್ಲಿದೆ ಗುಡ್ ನ್ಯೂಸ್. ದಿನದಿನಕ್ಕೆ ಏರಿಕೆಯಾಗಿ ಜನರನ್ನು ಆತಂಕಕ್ಕೆ ದೂಡಿದ್ದ ತೈಲ ಬೆಲೆ ಇದೀಗ ರಾಜ್ಯದಲ್ಲಿ ಇಳಿಕೆಯಾಗುತ್ತಿದೆ. 

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟ ಜನತೆಗೆ ಸಿಎಂ ಕುಮಾರಸ್ವಾಮಿ ಶುಭ ಸುದ್ದಿಯನ್ನು ನಿಡಿದ್ದಾರೆ. 
 
ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 2 ರಿಂದ 3ರು.ನಷ್ಟು ಇಳಿಕೆಗೆ ಸಿಎಂ ಎಚ್ಡಿಕೆ ಸೂಚನೆ ನೀಡಿದ್ದಾರೆ.  ಈ ನಿಟ್ಟಿನಲ್ಲಿ ನಾಳೆಯಿಂದ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುತ್ತಿದೆ. 

ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿರುವ ಸಿಎಂ ಕುಮಾರಸ್ವಾಮಿ ನಾಳೆಯಿಂದಲೇ ದರ ಇಳಿಸಲು ಸೂಚನೆ ನೀಡಿದ್ದು, ಅಧಿಕೃತ ಆದೇಶವೊಂದೇ ಬಾಕಿ ಇದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿ ಮೋದಿ ಸಮಾಧಿ ಉದ್ಘೋಷದ ವಿರುದ್ಧ ಸಂಸತ್ತಲ್ಲಿ ಗದ್ದಲ: ಕ್ಷಮೆಗೆ ಆಗ್ರಹ
ಯಾವ ರಾಜ್ಯದಲ್ಲಿ ಗರಿಷ್ಠ ಬೆಲೆಗೆ ಮಾರಾಟವಾಗುತ್ತೆ ಪೆಟ್ರೋಲ್? ಕಡಿಮೆಗೆ ಎಲ್ಲಿ ಸಿಗುತ್ತೆ?