
ಬೆಂಗಳೂರು(ಜೂ. 07) ತುಮಕೂರು ಸಂಸದ ಜಿ.ಎಸ್. ಬಸವರಾಜು ವಿರುದ್ಧ ಸಿಎಂ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಹೇಮಾವತಿಗೆ ಕಮಿಟಿಯವರೇ ಒದ್ದು ನೀರು ಬಿಡಿಸುತ್ತಾರೆ ಎಂಬ ಹೇಳಿಕೆಗೆ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.
ದೇವೇಗೌಡರ ಬಗ್ಗೆ ಲಘುವಾಗಿ ಟೀಕೆ ಮಾಡಬೇಡಿ. ಈ ರೀತಿ ಮಾತನಾಡಿದರೆ ಮಾತನಾಡಿದರೆ ಶ್ರೇಯಸ್ಸಲ್ಲ ರಾಜ್ಯದ ನೀರಾವರಿಗೆ ಹೋರಾಟ ಮಾಡಿದ ದೇವೇಗೌಡರಿಗೆ ಅವಮಾನ ಮಾಡಬೇಡಿ. ರಾಜ್ಯದ ರೈತನಿಗೆ ಶಕ್ತಿ ಕೊಟ್ಟು ನೀರಾವರಿ ಸೌಲಭ್ಯ ಕಲ್ಪಿಸಿದವರು ದೇವೇಗೌಡರು ಎಂಬುದನ್ನು ಮರೆಯಬೇಡಿ ಎಂದರು.
ಒಟ್ಟಿನಲ್ಲಿ ತುಮಕೂರಿನ ವಿಚಾರ ಮತ್ತೆ ರಾಜಕಾರಣದಲ್ಲಿ ಚಚ್ಚ ಹುಟಟ್ಟುಹಾಕಿದೆ. ನಾಯಕರ ನಡುವಿನ ಹೇಳಿಕೆಗಳಲ್ಲಿ ತುಮಕೂರು ಮತ್ತು ಹಾಸನದ ಜನ ಪರಿತಪಿಸುವುದು ಮಾತ್ರ ತಪ್ಪಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.