ಕುಕ್ಕೆ ಕ್ಷೇತ್ರಕ್ಕೆ ಬಂದ ಸಿಎಂಗೆ ವರುಣನ ಬಿಸಿ!

Aug 14, 2018, 2:08 PM IST

ಮುಖ್ಯಮಂತ್ರಿಯಾದ ಬಳಿಕ ಎಚ್‌.ಡಿ. ಕುಮಾರಸ್ವಾಮಿ ಮೊದಲ ಬಾರಿಗೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಸಿಎಂ ಸುಬ್ರಮಣ್ಯಕ್ಕೆ  ತೆರಳುವ ಮಾರ್ಗವನ್ನೇ ಬದಲಾಯಿಸಬೇಕಾಯಿತು.