ವಿಧಾನಸೌಧ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಸಿಎಂ

Jun 5, 2018, 2:32 PM IST

ಬೆಂಗಳೂರಿನ ಜೆ.ಪಿ. ನಗರದ ನಿವಾಸದಲ್ಲಿ ಜನತಾ ದರ್ಶನ ನಡೆಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ವಿಧಾನಸೌಧದಲ್ಲಿ ‘ಓತ್ಲಾ’ ಹೊಡೆಯುತ್ತಿರುವ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.